AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಗೆ‌ ಕೈ ಕೊಟ್ಟವನ ಮನೆ ಅಡ್ರೆಸ್​ ತೋರಿಸಿದ್ದಕ್ಕೆ ಬೆಳೀತು ದುಶ್ಮನಿ.. ಸಕ್ಕರೆ ನಾಡಲ್ಲಿ ಬಿತ್ತು ಯುವಕನ ಹೆಣ!

ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಅಪಹರಿಸಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ MES ಬಡಾವಣೆಯಲ್ಲಿ ನಡೆದಿದೆ. 23 ವರ್ಷದ ಶರತ್ ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಹುಡುಗಿಗೆ‌ ಕೈ ಕೊಟ್ಟವನ ಮನೆ ಅಡ್ರೆಸ್​ ತೋರಿಸಿದ್ದಕ್ಕೆ ಬೆಳೀತು ದುಶ್ಮನಿ.. ಸಕ್ಕರೆ ನಾಡಲ್ಲಿ ಬಿತ್ತು ಯುವಕನ ಹೆಣ!
ಶರತ್
KUSHAL V
|

Updated on: Jan 25, 2021 | 5:24 PM

Share

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಅಪಹರಿಸಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ MES ಬಡಾವಣೆಯಲ್ಲಿ ನಡೆದಿದೆ. 23 ವರ್ಷದ ಶರತ್ ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಶರತ್‌ನನ್ನು ಆಟೋದಲ್ಲಿ ಅಪಹರಿಸಿದ ನಾಲ್ವರು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಶರತ್​ ಮೇಲೆ ಅಷ್ಟೊಂದು ಹಗೆ ಯಾಕೆ? ಅಂದ ಹಾಗೆ, ಯಾವುದೋ ಲವ್ ಧೋಖಾ ವಿಚಾರವಾಗಿ ಮೋಸ ಹೋಗಿದ್ದ ಹುಡುಗಿಯೊಬ್ಬಳು ಒಂದು ವಾರದ ಹಿಂದೆ ತನಗೆ ಕೈಕೊಟ್ಟ ಹುಡುಗನ ಫೋಟೋ ಹಿಡಿದು ಬಡಾವಣೆಗೆ ಬಂದಿದ್ದಳಂತೆ. ಕಾಣೆಯಾಗಿರುವ ಹುಡುಗನ ಮನೆ ತೋರಿಸಿ ಎಂದು ಕೇಳಿಕೊಂಡಿದ್ದಳಂತೆ.

ಈ ವೇಳೆ, ಶರತ್ ಕೈಕೊಟ್ಟಿದ್ದ ಹುಡುಗನ ಮನೆ ವಿಳಾಸ ತೋರಿಸಿದ್ದನಂತೆ. ಇದರಿಂದ ಸಿಟ್ಟಿಗೆದ್ದ ಲವರ್​ ಬಾಯ್​, ಶರತ್​ ಮೇಲೆ ದ್ವೇಷ ಬೆಳೆಸಿಕೊಂಡಿದ್ದನಂತೆ. ಹಾಗಾಗಿ, ಇಂದು ಆತ 4ಜನರೊಂದಿಗೆ ಸೇರಿ ಶರತ್ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಹುಣಸೋಡು ಸ್ಪೋಟ ಪ್ರಕರಣ; ವಾಹನಗಳ ದೃಶ್ಯ ಸೆರೆ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!