AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ.. ಮನೆಗೆ ಸೇರಿಸದ ಅಪ್ಪನನ್ನು ಭೀಕರವಾಗಿ ಕೊಂದ ಮಗ

ಅಂತರ್ಜಾತಿ ಪ್ರೇಮ ವಿವಾಹ ವಿರೋಧಿಸಿದ್ದಕ್ಕೆ ತಂದೆಯನ್ನು ಯುವಕನೊಬ್ಬ ಹತ್ಯೆಮಾಡಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಡಿ ಗ್ರಾಮದ ಮುಂದೊಟ್ಟುನಲ್ಲಿ ನಡೆದಿದೆ. ಬಡಿಗೆಯಿಂದ ಹೊಡೆದು ಪುತ್ರ ಹರೀಶ್ ತನ್ನ ತಂದೆ ಶ್ರೀಧರ್(55) ಅವರನ್ನು ಕೊಲೆಗೈದಿದ್ದಾನೆ.

ಬೆಂಗಳೂರು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ.. ಮನೆಗೆ ಸೇರಿಸದ ಅಪ್ಪನನ್ನು ಭೀಕರವಾಗಿ ಕೊಂದ ಮಗ
ಮನೆಗೆ ಸೇರಿಸದ ಅಪನನ್ನು ಭೀಕರವಾಗಿ ಕೊಂದ ಮಗ
KUSHAL V
|

Updated on:Jan 19, 2021 | 12:00 AM

Share

ದಕ್ಷಿಣ ಕನ್ನಡ: ಅಂತರ್ಜಾತಿ ಪ್ರೇಮ ವಿವಾಹ ವಿರೋಧಿಸಿದ್ದಕ್ಕೆ ತಂದೆಯನ್ನು ಯುವಕನೊಬ್ಬ ಹತ್ಯೆಮಾಡಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಡಿ ಗ್ರಾಮದ ಮುಂದೊಟ್ಟುನಲ್ಲಿ ನಡೆದಿದೆ. ಬಡಿಗೆಯಿಂದ ಹೊಡೆದು ಪುತ್ರ ಹರೀಶ್ ತನ್ನ ತಂದೆ ಶ್ರೀಧರ್(55) ಅವರನ್ನು ಕೊಲೆಗೈದಿದ್ದಾನೆ.

ಸದ್ಯ, ಘಟನೆ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಆರೋಪಿ ಪುತ್ರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹರೀಶ್ ಬೆಂಗಳೂರಿನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದನು. ಆದರೆ, ಯುವತಿ ಬೇರೆ ಜಾತಿ ಅನ್ನುವ ಕಾರಣಕ್ಕೆ ಶ್ರೀಧರ್​ ಇಬ್ಬರನ್ನು ಮನೆಗೆ ಸೇರಿಸಿರಲಿಲ್ಲ.

ತನ್ನನ್ನು ಮನೆಗೆ ಸೇರಿಸಲು ನಿರಾಕರಿಸಿದ ತಂದೆ ಜೊತೆ ಹರೀಶ್​ ಜಟಾಪಟಿ ನಡೆಸಿದ್ದಾನೆ. ಈ ವೇಳೆ, ಶ್ರೀಧರ್ ಜೊತೆ ಮಾತಿಗೆ ಮಾತು ಬೆಳೆದು ಹರೀಶ್​ ತನ್ನ ತಂದೆಯನ್ನು ಹೊಡೆದು ಕೊಲೆಗೈದಿದ್ದಾನೆ.

ಗೆಳೆತನದ ಸೋಗಿನಲ್ಲಿ.. ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

Published On - 11:52 pm, Mon, 18 January 21

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ