AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಜಮೀನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದೇವೆ.. ನಮಗೆ ಯಾವಾಗ ಕೆಲಸ ಕೊಡುತ್ತೀರಾ? ಸಚಿವ ಶೆಟ್ಟರ್​ಗೆ ಯುವಕ ತರಾಟೆ

ನಮ್ಮ ಜಮೀನನ್ನು ಖರೀದಿ ಮಾಡಲಾಗಿದೆ. ಜಮೀನು ಕಳೆದುಕೊಂಡು ನಾವು ನಿರುದ್ಯೋಗಿಗಳಾಗಿದ್ದೇವೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮಾತ್ರ ಕೆಲಸ ಕೊಡುತ್ತಿಲ್ಲ. ಆದರೆ ಬೇರೆ ಜಿಲ್ಲೆ, ರಾಜ್ಯದವರಿಗೂ ಕೆಲಸ ಕೊಡಲಾಗುತ್ತಿದೆ.

ನಾವು ಜಮೀನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದೇವೆ.. ನಮಗೆ ಯಾವಾಗ ಕೆಲಸ ಕೊಡುತ್ತೀರಾ? ಸಚಿವ ಶೆಟ್ಟರ್​ಗೆ ಯುವಕ ತರಾಟೆ
ಸಚಿವರಿಗೆ ಪ್ರಶ್ನೆ ಮಾಡಿದ ಯುವಕ
ಪೃಥ್ವಿಶಂಕರ
| Edited By: |

Updated on: Jan 07, 2021 | 1:34 PM

Share

ಚಾಮರಾಜನಗರ: ತಾಲೂಕಿನ ಬದನಗುಪ್ಪೆ ಕೆಲ್ಲಂಬಳ್ಳಿ ಬಳಿಯ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದಾರೆ. ಈ ವೇಳೆ ನಿರುದ್ಯೋಗಿ ಯುವಕನೊಬ್ಬ ಸಚಿವ ಶೆಟ್ಟರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ.

ಕೆಲ್ಲಂಬಳ್ಳಿ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ್ದ ಸಚಿವ ಜಗದೀಶ್ ಶೆಟ್ಟರ್​ಗೆ ನಿರುದ್ಯೋಗಿ ಯುವಕನೊಬ್ಬ ಪ್ರಶ್ನೆಗಳ ಸುರಿಮಳೆಗೈದಿದ್ದಾನೆ.

ನಮ್ಮ ಜಮೀನನ್ನು ಖರೀದಿ ಮಾಡಲಾಗಿದೆ. ಜಮೀನು ಕಳೆದುಕೊಂಡು ನಾವು ನಿರುದ್ಯೋಗಿಗಳಾಗಿದ್ದೇವೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮಾತ್ರ ಕೆಲಸ ಕೊಡುತ್ತಿಲ್ಲ. ಆದರೆ ಬೇರೆ ಜಿಲ್ಲೆ, ರಾಜ್ಯದವರಿಗೂ ಕೆಲಸ ಕೊಡಲಾಗುತ್ತಿದೆ. ನಮಗೆ ಯಾವಾಗ ಕೆಲಸ ಕೊಡುತ್ತೀರಾ ಎಂದು ನಿರುದ್ಯೋಗಿ ಯುವಕ ಸಚಿವ ಶೆಟ್ಟರ್‌ಗೆ ಪ್ರಶ್ನೆ ಮಾಡಿದ್ದಾನೆ.

ಜಾಡಿಸಿ ಒದ್ದರೆ.. ಎಂದು AEEಗೆ ಬೈದ ಸಚಿವ ಮಾಧುಸ್ವಾಮಿ! ಅಧಿಕಾರಿ ಪತ್ನಿಗೂ ಬೈದ ಕಾನೂನು ಸಚಿವ!

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ