AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಜಮೀನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದೇವೆ.. ನಮಗೆ ಯಾವಾಗ ಕೆಲಸ ಕೊಡುತ್ತೀರಾ? ಸಚಿವ ಶೆಟ್ಟರ್​ಗೆ ಯುವಕ ತರಾಟೆ

ನಮ್ಮ ಜಮೀನನ್ನು ಖರೀದಿ ಮಾಡಲಾಗಿದೆ. ಜಮೀನು ಕಳೆದುಕೊಂಡು ನಾವು ನಿರುದ್ಯೋಗಿಗಳಾಗಿದ್ದೇವೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮಾತ್ರ ಕೆಲಸ ಕೊಡುತ್ತಿಲ್ಲ. ಆದರೆ ಬೇರೆ ಜಿಲ್ಲೆ, ರಾಜ್ಯದವರಿಗೂ ಕೆಲಸ ಕೊಡಲಾಗುತ್ತಿದೆ.

ನಾವು ಜಮೀನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದೇವೆ.. ನಮಗೆ ಯಾವಾಗ ಕೆಲಸ ಕೊಡುತ್ತೀರಾ? ಸಚಿವ ಶೆಟ್ಟರ್​ಗೆ ಯುವಕ ತರಾಟೆ
ಸಚಿವರಿಗೆ ಪ್ರಶ್ನೆ ಮಾಡಿದ ಯುವಕ
ಪೃಥ್ವಿಶಂಕರ
| Edited By: |

Updated on: Jan 07, 2021 | 1:34 PM

Share

ಚಾಮರಾಜನಗರ: ತಾಲೂಕಿನ ಬದನಗುಪ್ಪೆ ಕೆಲ್ಲಂಬಳ್ಳಿ ಬಳಿಯ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದಾರೆ. ಈ ವೇಳೆ ನಿರುದ್ಯೋಗಿ ಯುವಕನೊಬ್ಬ ಸಚಿವ ಶೆಟ್ಟರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ.

ಕೆಲ್ಲಂಬಳ್ಳಿ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ್ದ ಸಚಿವ ಜಗದೀಶ್ ಶೆಟ್ಟರ್​ಗೆ ನಿರುದ್ಯೋಗಿ ಯುವಕನೊಬ್ಬ ಪ್ರಶ್ನೆಗಳ ಸುರಿಮಳೆಗೈದಿದ್ದಾನೆ.

ನಮ್ಮ ಜಮೀನನ್ನು ಖರೀದಿ ಮಾಡಲಾಗಿದೆ. ಜಮೀನು ಕಳೆದುಕೊಂಡು ನಾವು ನಿರುದ್ಯೋಗಿಗಳಾಗಿದ್ದೇವೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮಾತ್ರ ಕೆಲಸ ಕೊಡುತ್ತಿಲ್ಲ. ಆದರೆ ಬೇರೆ ಜಿಲ್ಲೆ, ರಾಜ್ಯದವರಿಗೂ ಕೆಲಸ ಕೊಡಲಾಗುತ್ತಿದೆ. ನಮಗೆ ಯಾವಾಗ ಕೆಲಸ ಕೊಡುತ್ತೀರಾ ಎಂದು ನಿರುದ್ಯೋಗಿ ಯುವಕ ಸಚಿವ ಶೆಟ್ಟರ್‌ಗೆ ಪ್ರಶ್ನೆ ಮಾಡಿದ್ದಾನೆ.

ಜಾಡಿಸಿ ಒದ್ದರೆ.. ಎಂದು AEEಗೆ ಬೈದ ಸಚಿವ ಮಾಧುಸ್ವಾಮಿ! ಅಧಿಕಾರಿ ಪತ್ನಿಗೂ ಬೈದ ಕಾನೂನು ಸಚಿವ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!