AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಜಾರಿ ನದಿಗೆ ಬಿದ್ದ ಯುವತಿಯ ರಕ್ಷಣೆಗೆ ಯುವಕರ ತಂಡ ದೌಡು

ದಾವಣಗೆರೆ: ಕಾಲು ಜಾರಿ ನದಿಗೆ ಬಿದ್ದ ಯುವತಿಯನ್ನು ಯುವಕ ರಕ್ಷಿಸಿ ಜೀವ ಉಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಹೊರವಲಯದ ತುಂಗಭದ್ರಾ ನದಿ ಸೇತುವೆ ಬಳಿ ನಡೆದಿದೆ. ತುಂಗಭದ್ರ ನದಿ ವೀಕ್ಷಿಸಲು ಸೇತುವೆ ಮೇಲೆ ನಿಂತಿದ್ದ ಯುವತಿ‌ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ಇದನ್ನ ಗಮನಿಸಿದ ಅಲ್ಲಿಯೇ ಸ್ನಾನ ಮಾಡುತ್ತಿದ್ದ ಡಿಶ್ ಬೀರಪ್ಪ ಹಾಗೂ ಇತರರು ಯುವತಿಯನ್ನು ರಕ್ಷಿಸಿದ್ದಾರೆ. ಮೀನುಗಾರರು ಬಳಸುವ ತೆಪ್ಪದಲ್ಲಿ ತೆರಳಿ ಯುವತಿಯ ಜೀವ ಉಳಿಸಿದ್ದಾರೆ. ಯುವತಿಗೆ ಹೊನ್ನಾಳಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಕಾಲು ಜಾರಿ ನದಿಗೆ ಬಿದ್ದ ಯುವತಿಯ ರಕ್ಷಣೆಗೆ ಯುವಕರ ತಂಡ ದೌಡು
ಆಯೇಷಾ ಬಾನು
| Edited By: |

Updated on: Aug 14, 2020 | 10:35 AM

Share

ದಾವಣಗೆರೆ: ಕಾಲು ಜಾರಿ ನದಿಗೆ ಬಿದ್ದ ಯುವತಿಯನ್ನು ಯುವಕ ರಕ್ಷಿಸಿ ಜೀವ ಉಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಹೊರವಲಯದ ತುಂಗಭದ್ರಾ ನದಿ ಸೇತುವೆ ಬಳಿ ನಡೆದಿದೆ.

ತುಂಗಭದ್ರ ನದಿ ವೀಕ್ಷಿಸಲು ಸೇತುವೆ ಮೇಲೆ ನಿಂತಿದ್ದ ಯುವತಿ‌ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ಇದನ್ನ ಗಮನಿಸಿದ ಅಲ್ಲಿಯೇ ಸ್ನಾನ ಮಾಡುತ್ತಿದ್ದ ಡಿಶ್ ಬೀರಪ್ಪ ಹಾಗೂ ಇತರರು ಯುವತಿಯನ್ನು ರಕ್ಷಿಸಿದ್ದಾರೆ. ಮೀನುಗಾರರು ಬಳಸುವ ತೆಪ್ಪದಲ್ಲಿ ತೆರಳಿ ಯುವತಿಯ ಜೀವ ಉಳಿಸಿದ್ದಾರೆ.

ಯುವತಿಗೆ ಹೊನ್ನಾಳಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊನ್ನಾಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ನದಿಗೆ ಬಿದ್ದ ಯುವತಿ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್