AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಯೋಗಕ್ಷೇಮ ವಿಚಾರಿಸಲು ಬಂದ ಆಶಾ ಕಾರ್ಯಕರ್ತೆ ಮೇಲೆ ಮದ್ಯದ ನಶೆಯಲ್ಲಿದ್ದ ಯುವಕರಿಂದ ಹಲ್ಲೆಗೆ ಯತ್ನ

ಕೊರೊನಾ ಸೋಂಕಿತರ ಯೋಗಕ್ಷೇಮ ವಿಚಾರಿಸಲು ಆಶಾ ಕಾರ್ಯಕರ್ತೆ ಬಿಂದು ಮತ್ತು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀ ಸೀಲ್‌ಡೌನ್ ಪ್ರದೇಶಕ್ಕೆ ಭೇಟಿ ನೀಡಿದ್ರು. ಈ ವೇಳೆ ಪುಂಡ ಯುವಕರು ದಾಂಧಲೆ ನಡೆಸಿದ್ದಾರೆ. ತಮ್ಮ ಏರಿಯಾಗೆ ಬರದಂತೆ ಗಲಾಟೆ ಮಾಡಿದ್ದಾರೆ. ಮದ್ಯ ಸೇವಿಸಿದ್ದ ಯುವಕರು ಗಲಾಟೆ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ.

ಸೋಂಕಿತರ ಯೋಗಕ್ಷೇಮ ವಿಚಾರಿಸಲು ಬಂದ ಆಶಾ ಕಾರ್ಯಕರ್ತೆ ಮೇಲೆ ಮದ್ಯದ ನಶೆಯಲ್ಲಿದ್ದ ಯುವಕರಿಂದ ಹಲ್ಲೆಗೆ ಯತ್ನ
ಆಶಾ ಕಾರ್ಯಕರ್ತೆ ಮೇಲೆ ಮದ್ಯದ ನಶೆಯಲ್ಲಿದ್ದ ಯುವಕರಿಂದ ಹಲ್ಲೆಗೆ ಯತ್ನ
TV9 Web
| Edited By: ಆಯೇಷಾ ಬಾನು|

Updated on: Jun 09, 2021 | 12:16 PM

Share

ಮಡಿಕೇರಿ: ಮದ್ಯದ ನಶೆಯಲ್ಲಿ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದ ಸೀಲ್‌ಡೌನ್ ಪ್ರದೇಶದಲ್ಲಿ ನಡೆದಿದೆ.

ಕೊರೊನಾ ಸೋಂಕಿತರ ಯೋಗಕ್ಷೇಮ ವಿಚಾರಿಸಲು ಆಶಾ ಕಾರ್ಯಕರ್ತೆ ಬಿಂದು ಮತ್ತು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀ ಸೀಲ್‌ಡೌನ್ ಪ್ರದೇಶಕ್ಕೆ ಭೇಟಿ ನೀಡಿದ್ರು. ಈ ವೇಳೆ ಪುಂಡ ಯುವಕರು ದಾಂಧಲೆ ನಡೆಸಿದ್ದಾರೆ. ತಮ್ಮ ಏರಿಯಾಗೆ ಬರದಂತೆ ಗಲಾಟೆ ಮಾಡಿದ್ದಾರೆ. ಮದ್ಯ ಸೇವಿಸಿದ್ದ ಯುವಕರು ಗಲಾಟೆ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂಬಂಧ ಪಿಡಿಒ ಆಸ್ಮಾರಿಂದ‌ ಸೋಮವಾರಪೇಟೆ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ರಂಜಿತ್, ಸುಭಾಶ್, ವಿಜಯ್, ಮಧು, ದರ್ಶನ್, ರಘು ಪ್ರಮೋದ್ ಎಂಬುವವರ ವಿರುದ್ಧ ಮೌಖಿಕ ದೂರು ದಾಖಲಾಗಿದೆ.

ಇನ್ನು ಕಳೆದ ಮೂರು ದಿನಗಳ ಹಿಂದೆ ಇದೇ ರೀತಿಯ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿತ್ತು. ಕೊರೊನಾ ಲಾಕ್ಡೌನ್ ವೇಳೆ ಅಂಗಡಿ ತೆರೆದು ಮಾಸ್ಕ್ ಧರಿಸದೇ ವ್ಯಾಪಾರ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ದರು.

ಚಿಕ್ಕಬಳ್ಳಾಪುರದಲ್ಲಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತಿಪ್ಪಗಾನಹಳ್ಳಿಯಲ್ಲಿ ಲಾಕ್ಡೌನ್ ಮೀರಿ ರಾಮಲಿಂಗ ಎಂಬುವವರು ವ್ಯಾಪಾರ ಮಾಡುತ್ತಿದ್ದ. ಈ ವೇಳೆ ಆಶಾ ಕಾರ್ಯಕರ್ತೆ ಸುಮತಿ ಲಾಕ್ಡೌನ್ ಸಮಯದಲ್ಲಿ ಅಂಗಡಿ ತೆರೆದಿದ್ದೇಕೆ? ನೀವು ಮಾಸ್ಕ್ ಕೂಡ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಅಂಗಡಿ ಮಾಲೀಕ ರಾಮಲಿಂಗ ಮತ್ತು ಆನಂದ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಹಾಗೂ ಆಶಾ ಕಾರ್ಯಕರ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: West bengal: ಟಿಎಂಸಿ ವಿರುದ್ಧ ಟೀಕಾ ಪ್ರಹಾರದ ನಡುವೆಯೇ ಪಶ್ಚಿಮ ಬಂಗಾಳದ ಬಿಜೆಪಿಯಲ್ಲಿ ಭಿನ್ನಮತ?

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ