AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಸಪ್ಲೈ ಲೇಟ್ ಆಯ್ತು ಅಂತಾ.. ಅನ್ನಪೂರ್ಣೇಶ್ವರಿ ನಗರದ ಹೋಟೆಲ್​ನಲ್ಲಿ ಯುವಕರಿಂದ ದಾಂಧಲೆ

ತಡವಾಗಿ ಬಿರಿಯಾನಿ ತಂದುಕೊಟ್ಟಿದ್ದರಿಂದ ವೇಟರ್ ಜೊತೆ ಹೋಟೆಲ್​ನಲ್ಲಿ ಯುವಕರು ಜಗಳ ಮಾಡಿದ್ದಾರೆ.

ಫುಡ್ ಸಪ್ಲೈ ಲೇಟ್ ಆಯ್ತು ಅಂತಾ.. ಅನ್ನಪೂರ್ಣೇಶ್ವರಿ ನಗರದ ಹೋಟೆಲ್​ನಲ್ಲಿ ಯುವಕರಿಂದ ದಾಂಧಲೆ
ಹೋಟೆಲ್​ನಲ್ಲಿ ಯುವಕರಿಂದ ದಾಂದಲೆ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on:Dec 31, 2020 | 11:55 AM

Share

ಬೆಂಗಳೂರು: ಫುಡ್ ಸಪ್ಲೈ ತಡವಾಯಿತೆಂದು ವೇಟರ್ ಜೊತೆ ಕಿರಿಕ್ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ಕಂಡುಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಟ್ಟಿಕಾ ಬಿರಿಯಾನಿ ಹೋಟೆಲ್​ಗೆ ಬಂದಿದ್ದ ಯುವಕರು ಬಿರಿಯಾನಿ ಆರ್ಡರ್ ಮಾಡಿದ್ದರು. ಆದರೆ ತಡವಾಗಿ ಬಿರಿಯಾನಿ ತಂದುಕೊಟ್ಟಿದ್ದರಿಂದ ವೇಟರ್ ಜೊತೆ ಜಗಳ ಮಾಡಿದ್ದಾರೆ. ಜೊತೆಗೆ 6 ಜನ ಯುವಕರ ಗುಂಪು ಹೋಟೆಲ್ ಮೇಲೆ ದಾಂದಲೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮೆಕ್ಕಾದಲ್ಲಿ ರಾಮಮಂದಿರ ನಿರ್ಮಾಣ ಆಗಬೇಕಂತೆ, ಕುಂದಾಪುರ ಯುವಕ ಅರೆಸ್ಟ್

Published On - 10:18 am, Thu, 31 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ