AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್

ಬೆಂಗಳೂರು: ಮತ್ತಿಕೆರೆಯ ಬಳಿ ಯುವಕರ ಗುಂಪೊಂದು ನಡುರಾತ್ರಿ ದೆವ್ವಗಳಂತೆ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದು, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ನಡುರಾತ್ರಿ 2 ಗಂಟೆ ಸುಮಾರಿಗೆ ಡೆವಿಲ್ ಮುಖವಾಡ ಧರಿಸಿ ಯುವಕರು ಹುಚ್ಚಾಟ ನಡೆಸಿ, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದಾರೆ. ಮತ್ತಿಕೆರೆ ಡೆವಿಲ್ಸ್​ ಅರೆಸ್ಟ್​: ಯಶವಂತಪುರ ಠಾಣಾ ಪೊಲೀಸರು ಪ್ರಾಂಕ್ ಮಾಡುತ್ತಿದ್ದ 7 ಜನ ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕ್ಯಾಮೆರಾ, ಸಾಮಗ್ರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದೆವ್ವಗಳು ಆರ್​ಟಿ ನಗರದಿಂದ ಬಂದವು: ಮನೋರಂಜನೆಗಾಗಿ […]

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್
ಸಾಧು ಶ್ರೀನಾಥ್​
|

Updated on:Nov 11, 2019 | 2:59 PM

Share

ಬೆಂಗಳೂರು: ಮತ್ತಿಕೆರೆಯ ಬಳಿ ಯುವಕರ ಗುಂಪೊಂದು ನಡುರಾತ್ರಿ ದೆವ್ವಗಳಂತೆ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದು, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ.

ನಡುರಾತ್ರಿ 2 ಗಂಟೆ ಸುಮಾರಿಗೆ ಡೆವಿಲ್ ಮುಖವಾಡ ಧರಿಸಿ ಯುವಕರು ಹುಚ್ಚಾಟ ನಡೆಸಿ, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದಾರೆ.

ಮತ್ತಿಕೆರೆ ಡೆವಿಲ್ಸ್​ ಅರೆಸ್ಟ್​: ಯಶವಂತಪುರ ಠಾಣಾ ಪೊಲೀಸರು ಪ್ರಾಂಕ್ ಮಾಡುತ್ತಿದ್ದ 7 ಜನ ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕ್ಯಾಮೆರಾ, ಸಾಮಗ್ರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ದೆವ್ವಗಳು ಆರ್​ಟಿ ನಗರದಿಂದ ಬಂದವು: ಮನೋರಂಜನೆಗಾಗಿ ಪ್ರಾಂಕ್ ಮಾಡ್ತಿದ್ದ ಯುವಕರು, ಕೂಕೀ ಪೀಡಿಯಾ ಎಂಬ ಯೂಟ್ಯೂಬ್ ಪೇಜ್ ಹೊಂದಿದ್ದರು. ಹೀಗಾಗಿ ಇಂತಹ ಸಾಹಸಕ್ಕೆ ಮುಂದಾಗಿದ್ದರು. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಪ್ರಾಂಕ್ ಮಾಡಿ ತೆರಳಿದ್ದರು. ಆದರೆ ಓರ್ವ ಯುವಕ ಮಾತ್ರ ಸ್ಥಳದಲ್ಲಿ ಬಿಟ್ಟಿದ್ದ ಸ್ಪೀಕರ್ ಹುಡುಕುತ್ತಿದ್ದ ಈ ವೇಳೆ ಪೊಲೀಸರು ಅವನನ್ನು ವಶಕ್ಕೆ ಪಡೆದು ಇನ್ನುಳಿದ 7 ಜನರನ್ನ ಕರೆಸಿಕೊಂಡಿದ್ದಾರೆ. ಶಾನ್ ಮಲಿಕ್ , ನವೀದ್, ಸಜಿಲ್ ಮಹಮದ್, ಮಹಮದ್ ಅಕ್ಯೂಬ್, ಸಾಕೀಬ್, ಸೈಯದ್ ನಬೀಲ್ ಹಾಗೂ ಯೂಸುಫ್ ಅಹಮದ್ ಬಂಧಿತರು ಇವರು ಇಂಜಿನಿಯರಿಂಗ್, ಬಿಬಿಎಂ ವಿದ್ಯಾರ್ಥಿಗಳಾಗಿದ್ದಾರೆ.

Published On - 2:42 pm, Mon, 11 November 19

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!