AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್

ಬೆಂಗಳೂರು: ಮತ್ತಿಕೆರೆಯ ಬಳಿ ಯುವಕರ ಗುಂಪೊಂದು ನಡುರಾತ್ರಿ ದೆವ್ವಗಳಂತೆ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದು, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ನಡುರಾತ್ರಿ 2 ಗಂಟೆ ಸುಮಾರಿಗೆ ಡೆವಿಲ್ ಮುಖವಾಡ ಧರಿಸಿ ಯುವಕರು ಹುಚ್ಚಾಟ ನಡೆಸಿ, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದಾರೆ. ಮತ್ತಿಕೆರೆ ಡೆವಿಲ್ಸ್​ ಅರೆಸ್ಟ್​: ಯಶವಂತಪುರ ಠಾಣಾ ಪೊಲೀಸರು ಪ್ರಾಂಕ್ ಮಾಡುತ್ತಿದ್ದ 7 ಜನ ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕ್ಯಾಮೆರಾ, ಸಾಮಗ್ರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದೆವ್ವಗಳು ಆರ್​ಟಿ ನಗರದಿಂದ ಬಂದವು: ಮನೋರಂಜನೆಗಾಗಿ […]

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 11, 2019 | 2:59 PM

Share

ಬೆಂಗಳೂರು: ಮತ್ತಿಕೆರೆಯ ಬಳಿ ಯುವಕರ ಗುಂಪೊಂದು ನಡುರಾತ್ರಿ ದೆವ್ವಗಳಂತೆ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದು, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ.

ನಡುರಾತ್ರಿ 2 ಗಂಟೆ ಸುಮಾರಿಗೆ ಡೆವಿಲ್ ಮುಖವಾಡ ಧರಿಸಿ ಯುವಕರು ಹುಚ್ಚಾಟ ನಡೆಸಿ, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದಾರೆ.

ಮತ್ತಿಕೆರೆ ಡೆವಿಲ್ಸ್​ ಅರೆಸ್ಟ್​: ಯಶವಂತಪುರ ಠಾಣಾ ಪೊಲೀಸರು ಪ್ರಾಂಕ್ ಮಾಡುತ್ತಿದ್ದ 7 ಜನ ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕ್ಯಾಮೆರಾ, ಸಾಮಗ್ರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ದೆವ್ವಗಳು ಆರ್​ಟಿ ನಗರದಿಂದ ಬಂದವು: ಮನೋರಂಜನೆಗಾಗಿ ಪ್ರಾಂಕ್ ಮಾಡ್ತಿದ್ದ ಯುವಕರು, ಕೂಕೀ ಪೀಡಿಯಾ ಎಂಬ ಯೂಟ್ಯೂಬ್ ಪೇಜ್ ಹೊಂದಿದ್ದರು. ಹೀಗಾಗಿ ಇಂತಹ ಸಾಹಸಕ್ಕೆ ಮುಂದಾಗಿದ್ದರು. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಪ್ರಾಂಕ್ ಮಾಡಿ ತೆರಳಿದ್ದರು. ಆದರೆ ಓರ್ವ ಯುವಕ ಮಾತ್ರ ಸ್ಥಳದಲ್ಲಿ ಬಿಟ್ಟಿದ್ದ ಸ್ಪೀಕರ್ ಹುಡುಕುತ್ತಿದ್ದ ಈ ವೇಳೆ ಪೊಲೀಸರು ಅವನನ್ನು ವಶಕ್ಕೆ ಪಡೆದು ಇನ್ನುಳಿದ 7 ಜನರನ್ನ ಕರೆಸಿಕೊಂಡಿದ್ದಾರೆ. ಶಾನ್ ಮಲಿಕ್ , ನವೀದ್, ಸಜಿಲ್ ಮಹಮದ್, ಮಹಮದ್ ಅಕ್ಯೂಬ್, ಸಾಕೀಬ್, ಸೈಯದ್ ನಬೀಲ್ ಹಾಗೂ ಯೂಸುಫ್ ಅಹಮದ್ ಬಂಧಿತರು ಇವರು ಇಂಜಿನಿಯರಿಂಗ್, ಬಿಬಿಎಂ ವಿದ್ಯಾರ್ಥಿಗಳಾಗಿದ್ದಾರೆ.

Published On - 2:42 pm, Mon, 11 November 19

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್