AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್

ಬೆಂಗಳೂರು: ಮತ್ತಿಕೆರೆಯ ಬಳಿ ಯುವಕರ ಗುಂಪೊಂದು ನಡುರಾತ್ರಿ ದೆವ್ವಗಳಂತೆ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದು, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ನಡುರಾತ್ರಿ 2 ಗಂಟೆ ಸುಮಾರಿಗೆ ಡೆವಿಲ್ ಮುಖವಾಡ ಧರಿಸಿ ಯುವಕರು ಹುಚ್ಚಾಟ ನಡೆಸಿ, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದಾರೆ. ಮತ್ತಿಕೆರೆ ಡೆವಿಲ್ಸ್​ ಅರೆಸ್ಟ್​: ಯಶವಂತಪುರ ಠಾಣಾ ಪೊಲೀಸರು ಪ್ರಾಂಕ್ ಮಾಡುತ್ತಿದ್ದ 7 ಜನ ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕ್ಯಾಮೆರಾ, ಸಾಮಗ್ರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದೆವ್ವಗಳು ಆರ್​ಟಿ ನಗರದಿಂದ ಬಂದವು: ಮನೋರಂಜನೆಗಾಗಿ […]

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 11, 2019 | 2:59 PM

Share

ಬೆಂಗಳೂರು: ಮತ್ತಿಕೆರೆಯ ಬಳಿ ಯುವಕರ ಗುಂಪೊಂದು ನಡುರಾತ್ರಿ ದೆವ್ವಗಳಂತೆ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದು, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ.

ನಡುರಾತ್ರಿ 2 ಗಂಟೆ ಸುಮಾರಿಗೆ ಡೆವಿಲ್ ಮುಖವಾಡ ಧರಿಸಿ ಯುವಕರು ಹುಚ್ಚಾಟ ನಡೆಸಿ, ಸಾರ್ವಜನಿಕರಲ್ಲಿಆತಂಕ ಮೂಡಿಸಿದ್ದಾರೆ. ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದಾರೆ.

ಮತ್ತಿಕೆರೆ ಡೆವಿಲ್ಸ್​ ಅರೆಸ್ಟ್​: ಯಶವಂತಪುರ ಠಾಣಾ ಪೊಲೀಸರು ಪ್ರಾಂಕ್ ಮಾಡುತ್ತಿದ್ದ 7 ಜನ ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕ್ಯಾಮೆರಾ, ಸಾಮಗ್ರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ದೆವ್ವಗಳು ಆರ್​ಟಿ ನಗರದಿಂದ ಬಂದವು: ಮನೋರಂಜನೆಗಾಗಿ ಪ್ರಾಂಕ್ ಮಾಡ್ತಿದ್ದ ಯುವಕರು, ಕೂಕೀ ಪೀಡಿಯಾ ಎಂಬ ಯೂಟ್ಯೂಬ್ ಪೇಜ್ ಹೊಂದಿದ್ದರು. ಹೀಗಾಗಿ ಇಂತಹ ಸಾಹಸಕ್ಕೆ ಮುಂದಾಗಿದ್ದರು. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಪ್ರಾಂಕ್ ಮಾಡಿ ತೆರಳಿದ್ದರು. ಆದರೆ ಓರ್ವ ಯುವಕ ಮಾತ್ರ ಸ್ಥಳದಲ್ಲಿ ಬಿಟ್ಟಿದ್ದ ಸ್ಪೀಕರ್ ಹುಡುಕುತ್ತಿದ್ದ ಈ ವೇಳೆ ಪೊಲೀಸರು ಅವನನ್ನು ವಶಕ್ಕೆ ಪಡೆದು ಇನ್ನುಳಿದ 7 ಜನರನ್ನ ಕರೆಸಿಕೊಂಡಿದ್ದಾರೆ. ಶಾನ್ ಮಲಿಕ್ , ನವೀದ್, ಸಜಿಲ್ ಮಹಮದ್, ಮಹಮದ್ ಅಕ್ಯೂಬ್, ಸಾಕೀಬ್, ಸೈಯದ್ ನಬೀಲ್ ಹಾಗೂ ಯೂಸುಫ್ ಅಹಮದ್ ಬಂಧಿತರು ಇವರು ಇಂಜಿನಿಯರಿಂಗ್, ಬಿಬಿಎಂ ವಿದ್ಯಾರ್ಥಿಗಳಾಗಿದ್ದಾರೆ.

Published On - 2:42 pm, Mon, 11 November 19

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು