AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಆಚರಣೆ; ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಲೆ ಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ

ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ವೇಳೆ ಭಕ್ತರು ಬಾರದಂತೆ ಕ್ರಮ ಕೈಗೊಳ್ಳಲಾಗಿದ್ದು, ಮಲೆ ಮಹದೇಶ್ವರ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಯುಗಾದಿ ಆಚರಣೆ; ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಲೆ ಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Apr 04, 2021 | 4:37 PM

Share

ಚಾಮರಾಜನಗರ: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ವೇಳೆ ಭಕ್ತರು ಬಾರದಂತೆ ಕ್ರಮ ಕೈಗೊಳ್ಳಲಾಗಿದ್ದು, ಮಲೆ ಮಹದೇಶ್ವರ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಆರ್​. ರವಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್​ ತಿಂಗಳ 10ನೇ ತಾರೀಕಿನಿಂದ 13ನೇ ತಾರೀಕಿನವರೆಗೆ ಭಕ್ತರಿಗೆ ನಿರ್ಬಂಧ ಹೇರಲಾಗಿದ್ದು, ಜಾತ್ರಾ ಮಹೋತ್ಸವದಲ್ಲಿ 200 ಭಕ್ತರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.

ಹಲವೆಡೆ ಕೊರೊನಾ ಭಯವೇ ಇಲ್ಲ ವಿಜಯಪುರ: ಜನರು ಉದ್ಯಾನವನಗಳಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಕೆಲವರು ಮಾಸ್ಕ್ ಹಾಕಿದರೆ ಹಲವಾರು ‌ಜನರು ಮಾಸ್ಕ್ ಧರಿಸದೇ ಎಲ್ಲೆಡೆ ಓಡಾಡುತ್ತಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಗುಂಪು ಗುಂಪಾಗಿ ಜನರು ಉದ್ಯಾನವನಗಳಿಗೆ ಬರುತ್ತಿದ್ದಾರೆ. ಹೀಗಿದ್ದಾಗಲೂ ಸರ್ಕಾರ ನಿಗದಿ ಮಾಡಿದ ಪ್ರಮಾಣಕ್ಕಿಂತ ಹೆಚ್ಚು ಜನರನ್ನು ಪಾರ್ಕ್​ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಹಾಸನದಲ್ಲಿ 104 ಜನರಿಗೆ ಕೊರೊನಾ ದೃಢ ಜಿಲ್ಲೆಯಲ್ಲಿ ಇಂದು (ಏಪ್ರಿಲ್​ 05) 104 ಜನರಿಗೆ ಕೊರೊನಾ ದೃಢಪಟ್ಟಿದೆ. ಇಂದು ಒಬ್ಬರು ಕೊನಾಕ್ಕೆ ಬಲಿಯಾಗಿದ್ದಾರೆ. 5 ತಿಂಗಳ ಬಳಿಕ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಒಟ್ಟು ಈವರೆಗೆ ಕೊರೊನಾ ಸೋಂಕಿಗೆ 476 ಜನ ಬಲಿಯಾಗಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ; ವಾಟಾಳ್ ನಾಗರಾಜ್ ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ. ಸಿಎಂ ಬಿ.ಎಸ್​ ಯಡಿಯೂರಪ್ಪ ಅವರಿಗೆ ಕೊರೊನಾ ನಿಯಂತ್ರಣಕ್ಕಿಂತ ಅಧಿಕಾರ ಮುಖ್ಯವಾಗಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಕನ್ನಡ ಹೋರಾಟಗಾರ ವಾಟಾಳ್​​​ ನಾಗರಾಜ್​ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ

Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

(yugadi festival Devotees are not allowed to enter the Male Mahadeshwara Temple from Corona at chamrajnagar)

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ