AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ

ಅಮಿತ್​ ಷಾರನ್ನು ಭೇಟಿ ಮಾಡಿಸುತ್ತೇನೆ ಎಂದೂ ಫೋನ್​ ಮಾಡಿ ಕರೆದಿದ್ದರು. ಆದರೆ ನಾನು ಯುವರಾಜ್ ಮಾತಿಗೆ ಸ್ಪಂದಿಸಿರಲಿಲ್ಲ. ನಾನು ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ ಎಂದು ಸೋಮಣ್ಣ ತಿಳಿಸಿದ್ದಾರೆ.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ
ಸಚಿವ ಸೋಮಣ್ಣ ಯುವರಾಜ್​ ಜತೆ ತಿಂಡಿ ತಿನ್ನುತ್ತಿರುವ ಫೋಟೋ
Lakshmi Hegde
|

Updated on:Jan 09, 2021 | 2:19 PM

Share

ಬೆಂಗಳೂರು: ಯುವರಾಜ್​ ಸ್ವಾಮಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ ಬೆನ್ನಲ್ಲೇ, ಆತನೊಂದಿಗೆ ಹಲವು ರಾಜಕೀಯ ಗಣ್ಯರು ಇರುವ ಫೋಟೋಗಳು ವೈರಲ್ ಆಗಿವೆ. ಅದರಲ್ಲಿ ಸಚಿವ ವಿ.ಸೋಮಣ್ಣ ಫೋಟೋ ಸಹ ಒಂದು. ಇದೀಗ ವಿ. ಸೋಮಣ್ಣ ಅವರು ಯುವರಾಜ್​ ಮತ್ತು ತಮ್ಮ ಭೇಟಿಯ ಬಗ್ಗೆ ಮಾತನಾಡಿ, ಯುವರಾಜ್ ಎಂದಿಗೂ ನಮ್ಮ ಮನೆಗೆ ಬಂದಿರಲಿಲ್ಲ. ನಾನೇ ಅವರ ಮನೆಗೆ ಹೋಗಿದ್ದೆ ಎಂದೂ ತಿಳಿಸಿದ್ದಾರೆ.

ಟಿವಿ9 ಜತೆ ಮಾತನಾಡಿದ ಸೋಮಣ್ಣ, ಯುವರಾಜ್ ನಮ್ಮ ಕ್ಷೇತ್ರದಲ್ಲೇ ವಾಸವಾಗಿರೋದು. ತಮ್ಮ ಮನೆಗೆ ಒಮ್ಮೆ ಬರುವಂತೆ ತುಂಬ ಒತ್ತಾಯ ಮಾಡಿದ್ದ. ಹಾಗಾಗಿ ಅವರ ಮನೆಗೆ ಹೋಗಿ 5 ನಿಮಿಷಗಳ ಕಾಲ ಇದ್ದುಬಂದೆ. ತಿಂಡಿಯನ್ನೂ ಮಾಡಿದ್ದೇನೆ. ಆದರೆ ಅವರ ಮನೆಗೆ ಹೋಗಿದ್ದಾಗ ನಂಗೆ ಶಾಕ್​ ಆಗಿತ್ತು. ಒಬ್ಬ ಸಾಮಾನ್ಯ ವ್ಯಕ್ತಿಯ ಮನೆಯಲ್ಲಿ ಇಷ್ಟೆಲ್ಲ ವ್ಯವಸ್ಥೆಯಾ ಎಂದೂ ಎನ್ನಿಸಿತ್ತು ಎಂದು ಹೇಳಿದ್ದಾರೆ.

ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ..! ಹಾಗೇ, ಒಮ್ಮೆ ನನ್ನನ್ನು ಚೆನ್ನೈಗೆ ಬನ್ನಿ, ಅಮಿತ್​ ಶಾರನ್ನು ಭೇಟಿ ಮಾಡಿಸುತ್ತೇನೆ ಎಂದೂ ಫೋನ್​ ಮಾಡಿ ಕರೆದಿದ್ದರು. ಆದರೆ ನಾನು ಯುವರಾಜ್ ಮಾತಿಗೆ ಸ್ಪಂದಿಸಿರಲಿಲ್ಲ. ನಾನು ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ. ಆತನಿಂದ ನನಗೆ ಯಾವ ವಂಚನೆಯೂ ಆಗಿಲ್ಲ. ಈಗ ಎಲ್ಲ ರೀತಿಯ ತನಿಖೆಗೂ ನಾನು ಸಹಕರಿಸುತ್ತೇನೆ. ನನ್ನದು ತಪ್ಪಿದ್ದರೆ ಖಂಡಿತ ಶಿಕ್ಷೆಯಾಗಲಿ ಎಂದಿದ್ದಾರೆ.

ಯುವರಾಜ್​ ಸ್ವಾಮಿ ಮತ್ತೊಂದು ವಂಚನೆ: ನಿವೃತ್ತ ಮಹಿಳಾ ಜಡ್ಜ್​​ 8 ಕೋಟಿ ಕೊಟ್ಟು ವಿಶೇಷ ಹುದ್ದೆ ಬಯಸಿದ್ದರು!

Published On - 2:16 pm, Sat, 9 January 21

Follow Us
Lakshmi Hegde
Lakshmi Hegde
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!