AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ

ಅಮಿತ್​ ಷಾರನ್ನು ಭೇಟಿ ಮಾಡಿಸುತ್ತೇನೆ ಎಂದೂ ಫೋನ್​ ಮಾಡಿ ಕರೆದಿದ್ದರು. ಆದರೆ ನಾನು ಯುವರಾಜ್ ಮಾತಿಗೆ ಸ್ಪಂದಿಸಿರಲಿಲ್ಲ. ನಾನು ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ ಎಂದು ಸೋಮಣ್ಣ ತಿಳಿಸಿದ್ದಾರೆ.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ
ಸಚಿವ ಸೋಮಣ್ಣ ಯುವರಾಜ್​ ಜತೆ ತಿಂಡಿ ತಿನ್ನುತ್ತಿರುವ ಫೋಟೋ
Lakshmi Hegde
|

Updated on:Jan 09, 2021 | 2:19 PM

Share

ಬೆಂಗಳೂರು: ಯುವರಾಜ್​ ಸ್ವಾಮಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ ಬೆನ್ನಲ್ಲೇ, ಆತನೊಂದಿಗೆ ಹಲವು ರಾಜಕೀಯ ಗಣ್ಯರು ಇರುವ ಫೋಟೋಗಳು ವೈರಲ್ ಆಗಿವೆ. ಅದರಲ್ಲಿ ಸಚಿವ ವಿ.ಸೋಮಣ್ಣ ಫೋಟೋ ಸಹ ಒಂದು. ಇದೀಗ ವಿ. ಸೋಮಣ್ಣ ಅವರು ಯುವರಾಜ್​ ಮತ್ತು ತಮ್ಮ ಭೇಟಿಯ ಬಗ್ಗೆ ಮಾತನಾಡಿ, ಯುವರಾಜ್ ಎಂದಿಗೂ ನಮ್ಮ ಮನೆಗೆ ಬಂದಿರಲಿಲ್ಲ. ನಾನೇ ಅವರ ಮನೆಗೆ ಹೋಗಿದ್ದೆ ಎಂದೂ ತಿಳಿಸಿದ್ದಾರೆ.

ಟಿವಿ9 ಜತೆ ಮಾತನಾಡಿದ ಸೋಮಣ್ಣ, ಯುವರಾಜ್ ನಮ್ಮ ಕ್ಷೇತ್ರದಲ್ಲೇ ವಾಸವಾಗಿರೋದು. ತಮ್ಮ ಮನೆಗೆ ಒಮ್ಮೆ ಬರುವಂತೆ ತುಂಬ ಒತ್ತಾಯ ಮಾಡಿದ್ದ. ಹಾಗಾಗಿ ಅವರ ಮನೆಗೆ ಹೋಗಿ 5 ನಿಮಿಷಗಳ ಕಾಲ ಇದ್ದುಬಂದೆ. ತಿಂಡಿಯನ್ನೂ ಮಾಡಿದ್ದೇನೆ. ಆದರೆ ಅವರ ಮನೆಗೆ ಹೋಗಿದ್ದಾಗ ನಂಗೆ ಶಾಕ್​ ಆಗಿತ್ತು. ಒಬ್ಬ ಸಾಮಾನ್ಯ ವ್ಯಕ್ತಿಯ ಮನೆಯಲ್ಲಿ ಇಷ್ಟೆಲ್ಲ ವ್ಯವಸ್ಥೆಯಾ ಎಂದೂ ಎನ್ನಿಸಿತ್ತು ಎಂದು ಹೇಳಿದ್ದಾರೆ.

ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ..! ಹಾಗೇ, ಒಮ್ಮೆ ನನ್ನನ್ನು ಚೆನ್ನೈಗೆ ಬನ್ನಿ, ಅಮಿತ್​ ಶಾರನ್ನು ಭೇಟಿ ಮಾಡಿಸುತ್ತೇನೆ ಎಂದೂ ಫೋನ್​ ಮಾಡಿ ಕರೆದಿದ್ದರು. ಆದರೆ ನಾನು ಯುವರಾಜ್ ಮಾತಿಗೆ ಸ್ಪಂದಿಸಿರಲಿಲ್ಲ. ನಾನು ಆತನನ್ನು ಡೆಲ್ಲಿ ಸ್ವಾಮಿ ಎಂದೇ ಕರೆಯುತ್ತಿದ್ದೆ. ಆತನಿಂದ ನನಗೆ ಯಾವ ವಂಚನೆಯೂ ಆಗಿಲ್ಲ. ಈಗ ಎಲ್ಲ ರೀತಿಯ ತನಿಖೆಗೂ ನಾನು ಸಹಕರಿಸುತ್ತೇನೆ. ನನ್ನದು ತಪ್ಪಿದ್ದರೆ ಖಂಡಿತ ಶಿಕ್ಷೆಯಾಗಲಿ ಎಂದಿದ್ದಾರೆ.

ಯುವರಾಜ್​ ಸ್ವಾಮಿ ಮತ್ತೊಂದು ವಂಚನೆ: ನಿವೃತ್ತ ಮಹಿಳಾ ಜಡ್ಜ್​​ 8 ಕೋಟಿ ಕೊಟ್ಟು ವಿಶೇಷ ಹುದ್ದೆ ಬಯಸಿದ್ದರು!

Published On - 2:16 pm, Sat, 9 January 21

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?