AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ. ಬ್ರದರ್ಸ್​ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್​ಗೆ ಡ್ರೈ ಫ್ರೂಟ್ಸ್ ಮತ್ತು ಚಾಕಲೇಟ್ ತುಂಬಿದ ಕಿಟ್ ನೀಡಿ ಉಡುಗೊರೆಯ ಜೊತೆ ಆಮಂತ್ರಣ ಪತ್ರಿಕೆ ಕೊಟ್ಟು ಶಾಸಕ ಜಮೀರ್ ಅಹಮದ್ ಖಾನ್ ತನ್ನ ಪುತ್ರಿಯ ಮದುವೆಗೆ ಆಹ್ವಾನಿಸಿದ್ದಾರೆ.

ಡಿ.ಕೆ. ಬ್ರದರ್ಸ್​ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಆಮಂತ್ರಣ ಪತ್ರಿಕೆ ನೀಡಿದ ಶಾಸಕ ಜಮೀರ್ ಅಹಮದ್ ಖಾನ್
ಆಯೇಷಾ ಬಾನು
| Edited By: |

Updated on: Jan 05, 2021 | 1:49 PM

Share

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್ ಅಹಮದ್ ಖಾನ್ ತಮ್ಮ ಪುತ್ರಿಯ ಮದುವೆ ಸಂಭ್ರಮದಲ್ಲಿದ್ದಾರೆ. ಕಾಂಗ್ರೆಸ್​ನ ಗಣ್ಯಾತಿಗಣ್ಯರಿಗೆ ಆಮಂತ್ರಣ ನೀಡಿ ಮದುವೆಗೆ ಬರುವಂತೆ ಆಹ್ವಾನಿಸುತ್ತಿದ್ದಾರೆ. ಇಂದು ಡಿಕೆ ಸಹೋದರರ ನಿವಾಸಕ್ಕೆ ತೆರಳಿ ಆಮಂತ್ರಣ ನೀಡಿದ್ದಾರೆ.

ಶಾಸಕ ಜಮೀರ್ ಅಹಮದ್ ಖಾನ್ ಪುತ್ರಿಯ ಮದುವೆ ನಿಶ್ಚಯವಾಗಿದ್ದು, ಜಮೀರ್ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಆಮಂತ್ರಣ ಹಂಚುವ ಕಾರ್ಯದಲ್ಲಿ ಶಾಸಕ ಬಿಜಿಯಾಗಿದ್ದಾರೆ.

ವಸತಿ ಸಚಿವ ವಿ. ಸೋಮಣ್ಣ, ಸಚಿವ ಕೆ. ಗೋಪಾಲಯ್ಯ, ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಎನ್. ಚಲುವರಾಯ ಸ್ವಾಮಿ, ಮುಸ್ಲಿಂ ಮುಖಂಡರು ಸೇರಿದಂತೆ ಗಣ್ಯರಿಗೆ ಅರಬ್ ಶೈಲಿಯಲ್ಲಿ ವಿನ್ಯಾಸ ಮಾಡಿರುವ ಆಮಂತ್ರಣ ಪತ್ರಿಕೆ ನೀಡಿ ಹುಡುಗಿಯ ಅಪ್ಪ ಜಮೀರ್ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್​ಗೆ ಡ್ರೈ ಫ್ರೂಟ್ಸ್ ಮತ್ತು ಚಾಕಲೇಟ್ ತುಂಬಿದ ಕಿಟ್ ನೀಡಿ ಉಡುಗೊರೆಯ ಜೊತೆ ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸಿದ್ದಾರೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ