AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ. ಬ್ರದರ್ಸ್​ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್​ಗೆ ಡ್ರೈ ಫ್ರೂಟ್ಸ್ ಮತ್ತು ಚಾಕಲೇಟ್ ತುಂಬಿದ ಕಿಟ್ ನೀಡಿ ಉಡುಗೊರೆಯ ಜೊತೆ ಆಮಂತ್ರಣ ಪತ್ರಿಕೆ ಕೊಟ್ಟು ಶಾಸಕ ಜಮೀರ್ ಅಹಮದ್ ಖಾನ್ ತನ್ನ ಪುತ್ರಿಯ ಮದುವೆಗೆ ಆಹ್ವಾನಿಸಿದ್ದಾರೆ.

ಡಿ.ಕೆ. ಬ್ರದರ್ಸ್​ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಆಮಂತ್ರಣ ಪತ್ರಿಕೆ ನೀಡಿದ ಶಾಸಕ ಜಮೀರ್ ಅಹಮದ್ ಖಾನ್
ಆಯೇಷಾ ಬಾನು
| Edited By: |

Updated on: Jan 05, 2021 | 1:49 PM

Share

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್ ಅಹಮದ್ ಖಾನ್ ತಮ್ಮ ಪುತ್ರಿಯ ಮದುವೆ ಸಂಭ್ರಮದಲ್ಲಿದ್ದಾರೆ. ಕಾಂಗ್ರೆಸ್​ನ ಗಣ್ಯಾತಿಗಣ್ಯರಿಗೆ ಆಮಂತ್ರಣ ನೀಡಿ ಮದುವೆಗೆ ಬರುವಂತೆ ಆಹ್ವಾನಿಸುತ್ತಿದ್ದಾರೆ. ಇಂದು ಡಿಕೆ ಸಹೋದರರ ನಿವಾಸಕ್ಕೆ ತೆರಳಿ ಆಮಂತ್ರಣ ನೀಡಿದ್ದಾರೆ.

ಶಾಸಕ ಜಮೀರ್ ಅಹಮದ್ ಖಾನ್ ಪುತ್ರಿಯ ಮದುವೆ ನಿಶ್ಚಯವಾಗಿದ್ದು, ಜಮೀರ್ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಆಮಂತ್ರಣ ಹಂಚುವ ಕಾರ್ಯದಲ್ಲಿ ಶಾಸಕ ಬಿಜಿಯಾಗಿದ್ದಾರೆ.

ವಸತಿ ಸಚಿವ ವಿ. ಸೋಮಣ್ಣ, ಸಚಿವ ಕೆ. ಗೋಪಾಲಯ್ಯ, ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಎನ್. ಚಲುವರಾಯ ಸ್ವಾಮಿ, ಮುಸ್ಲಿಂ ಮುಖಂಡರು ಸೇರಿದಂತೆ ಗಣ್ಯರಿಗೆ ಅರಬ್ ಶೈಲಿಯಲ್ಲಿ ವಿನ್ಯಾಸ ಮಾಡಿರುವ ಆಮಂತ್ರಣ ಪತ್ರಿಕೆ ನೀಡಿ ಹುಡುಗಿಯ ಅಪ್ಪ ಜಮೀರ್ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್​ಗೆ ಡ್ರೈ ಫ್ರೂಟ್ಸ್ ಮತ್ತು ಚಾಕಲೇಟ್ ತುಂಬಿದ ಕಿಟ್ ನೀಡಿ ಉಡುಗೊರೆಯ ಜೊತೆ ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ