AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ಹೇಳಿಕೆ

HD Kumaraswamy: ನನ್ನ ಕ್ಷೇತ್ರದಲ್ಲಿ ಧಾರ್ಮಿಕ ಗುರುಗಳಿಗೆ 5,000 ರೂ. ಫುಡ್ ಕಿಟ್​ಗಳನ್ನು ವಿತರಿಸಿದ್ದೇವೆ. ಅರ್ಚಕರು, ಜೈನ್, ಕ್ರೈಸ್ತ ಗುರುಗಳಿಗೆ ಕಿಟ್ ವಿತರಿಸಿದ್ದೇವೆ. ಕೊರೊನಾ ಬೇಗ ತೊಲಗಲಿ ಎಂದು ಈ ಸಹಾಯ ಮಾಡಿದ್ದೇವೆ. ಬೇರೆಯವರು ಇದೇ ರೀತಿ ಸಹಾಯ ಹಸ್ತ ಚಾಚಬೇಕು ಎಂದರು.

ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ಹೇಳಿಕೆ
ಶಾಸಕ ಜಮೀರ್ ಅಹ್ಮದ್
TV9 Web
| Edited By: |

Updated on:Jun 09, 2021 | 1:31 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ. ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ. ಅಧಿಕಾರ ಸಿಕ್ಕರೆ ಹೊಡೆಯುತ್ತಾರೆ. ಅಧಿಕಾರ ಸಿಕ್ಕರೆ ಯಾರ ಕಾಲು ಬೇಕಾದ್ರೂ ಹಿಡೀತಾರೆ. ಆದರೆ ದೇವೇಗೌಡರು ಹಾಗಲ್ಲ, ಅವರಿಗೆ ಸಿದ್ಧಾಂತವಿದೆ. ಕುಮಾರಸ್ವಾಮಿಗೆ ಯಾವ ಸಿದ್ಧಾಂತವೂ ಇಲ್ಲ. ಪದೇ ಪದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹತ್ತಿರ ಕುಮಾರಸ್ವಾಮಿ ಯಾಕೆ ಹೋಗಬೇಕು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

ನನ್ನ ಕ್ಷೇತ್ರದಲ್ಲಿ ಧಾರ್ಮಿಕ ಗುರುಗಳಿಗೆ 5,000 ರೂ. ಫುಡ್ ಕಿಟ್​ಗಳನ್ನು ವಿತರಿಸಿದ್ದೇವೆ. ಅರ್ಚಕರು, ಜೈನ್, ಕ್ರೈಸ್ತ ಗುರುಗಳಿಗೆ ಕಿಟ್ ವಿತರಿಸಿದ್ದೇವೆ. ಕೊರೊನಾ ಬೇಗ ತೊಲಗಲಿ ಎಂದು ಈ ಸಹಾಯ ಮಾಡಿದ್ದೇವೆ. ಬೇರೆಯವರು ಇದೇ ರೀತಿ ಸಹಾಯ ಹಸ್ತ ಚಾಚಬೇಕು ಎಂದು ಶಾಸಕ ಜಮೀರ್ ಅಹ್ಮದ್ ಅಭಿಪ್ರಾಯಪಟ್ಟರು.

ಒಟ್ಟು 385 ಜನರಿಗೆ ತಲಾ 5,000 ನೀಡಿದ್ದೇವೆ. ಮುಜರಾಯಿ ಇಲಾಖೆ ಪ್ಯಾಕೇಜ್ ಘೋಷಿಸಿದೆ. ಅರ್ಚಕರು, ಇಮಾಮರಿಗೆ ನೀಡಿದ್ದಾರೆ. ಜೈನ್, ಕ್ರಿಸ್ತ, ಬೌದ್ಧ ಗುರುಗಳಿಗೆ ನೀಡಿಲ್ಲ. ಅಂತವರಿಗೆ ನಾವು ಸಹಾಯ ಹಸ್ತ ಚಾಚಿದ್ದೇವೆ. ಒಂದೇ ವೇದಿಕೆಯಲ್ಲಿ ಎಲ್ಲ ಗುರುಗಳನ್ನ ಸೇರಿಸಿದ್ದೇವೆ ಎಂದು ಜಮೀರ್ ಅಹ್ಮದ್ ತಿಳಿಸಿದರು.

ಇದನ್ನೂ ಓದಿ

ಹೆಚ್ಚು ಹಣ ವಸೂಲಿ ಮಾಡಿದ ಆರೋಪ; ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್

‘ಕೊವಿಶೀಲ್ಡ್​ ಎರಡೂ ಡೋಸ್​ ಲಸಿಕೆ ಪಡೆದ ವರ ಬೇಕು’ ಮ್ಯಾಟ್ರಿಮೋನಿಯ ಜಾಹಿರಾತಿನ ಹಿಂದಿನ ಸತ್ಯವೇನು?

(Zamir Ahmed said there was no theory for Kumaraswamy)

Published On - 1:21 pm, Wed, 9 June 21

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು