AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಶೂನ್ಯ ಬಡ್ಡಿ ದರದಲ್ಲಿ ಸಾಲ

ಬೆಂಗಳೂರು: ಕೊರೊನಾ ಪೀಡೆಯಿಂದ ನರಳುತ್ತಿರುವ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಸೂಚಿಸಲಾಗಿದೆ. ಸಹಕಾರ ಸಂಸ್ಥೆಗಳಿಂದ ₹3 ಲಕ್ಷದವರೆಗೆ ಅಲ್ಪಾವಧಿ ಸಾಲ ನೀಡಲು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ 3 ಲಕ್ಷದ ವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಸಿಗಲಿದೆ. ಅಲ್ಪಾವಧಿ ಕೃಷಿ ಸಾಲ ನೀಡಲು ಸರ್ಕಾರದ ಆದೇಶ ನೀಡಿದೆ. ಕೃಷಿ ಪತ್ತಿನ ಸಹಕಾರಿ ಸಂಘ, ಕೇಂದ್ರ ಸಹಕಾರಿ […]

ರಾಜ್ಯದ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಶೂನ್ಯ ಬಡ್ಡಿ ದರದಲ್ಲಿ ಸಾಲ
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on:May 22, 2020 | 12:50 PM

Share

ಬೆಂಗಳೂರು: ಕೊರೊನಾ ಪೀಡೆಯಿಂದ ನರಳುತ್ತಿರುವ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಸೂಚಿಸಲಾಗಿದೆ.

ಸಹಕಾರ ಸಂಸ್ಥೆಗಳಿಂದ ₹3 ಲಕ್ಷದವರೆಗೆ ಅಲ್ಪಾವಧಿ ಸಾಲ ನೀಡಲು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ 3 ಲಕ್ಷದ ವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಸಿಗಲಿದೆ. ಅಲ್ಪಾವಧಿ ಕೃಷಿ ಸಾಲ ನೀಡಲು ಸರ್ಕಾರದ ಆದೇಶ ನೀಡಿದೆ. ಕೃಷಿ ಪತ್ತಿನ ಸಹಕಾರಿ ಸಂಘ, ಕೇಂದ್ರ ಸಹಕಾರಿ ಬ್ಯಾಂಕ್, ಪಿಕಾರ್ಡ್​ ಬ್ಯಾಂಕ್​ಗಳ ಮೂಲಕ ಸಾಲ ಸಿಗಲಿದೆ.

Published On - 10:54 am, Fri, 22 May 20

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್