Home » ತಾಜಾ ಸುದ್ದಿ
ಸದ್ಯ ಬೆಂಗಳೂರಿಗೆ ಟ್ರಾಕ್ಟರ್ನಲ್ಲಿ ಬರುವುದಕ್ಕೆ ಯಾವುದೇ ಅನುಮತಿ ಕೊಟ್ಟಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ...
ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ "ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ" ಎಂದು ...
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ...
ಖಿನ್ನತೆಯಿಂದ ಬಳಲುತ್ತಿದ್ದ ಜಯಶ್ರೀ ರಾಮಯ್ಯ 2020ರ ಜುಲೈನಲ್ಲಿ ಕೂಡ ಆತ್ಮಹತ್ಯೆ ಯತ್ನ ಮಾಡಿದ್ದರು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ...
ಕ್ಯಾಂಟರ್, ಬುಲೆರೋ ಹಾಗೂ ಸ್ಕಾರ್ಪೀಯೋ ಸೇರಿ ಒಟ್ಟು ಮೂರು ವಾಹನಗಳು ನಗರದ ಸವಳಂಗ ರಸ್ತೆಯ ಮಾರ್ಗವಾಗಿ ಹುಣಸೋಡಿಗೆ ತೆರಳಿವೆ. ...
ಜ.25ರಂದು ಬೆಳಗ್ಗೆ 10.30ಕ್ಕೆ ಆರಂಭವಾದ ಮಾತುಕತೆಯು ರಾತ್ರಿ 2.30ರ ವರೆಗೆ ನಡೆದಿತ್ತು. 16 ಗಂಟೆಗಳ ಕಾಲ ನಡೆದ ಉಭಯ ದೇಶಗಳ ಸಭೆಯಲ್ಲಿ ಪೂರ್ವ ಲಡಾಖ್ ಭಾಗದಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯುವ ಕುರಿತು ಚರ್ಚೆ ನಡೆಸಲಾಯಿತು ...
ದುಬೈನಿಂದ ಬಂದಿದ್ದ ಪ್ರಯಾಣಿಕರೊಬ್ಬರು ಫುಡ್ ಪ್ಯಾಕೆಟ್ಗಳ ರೀತಿಯಲ್ಲಿ ಚಿನ್ನ ಮತ್ತು ಫಾರಿನ್ ಸಿಗರೇಟ್ಗಳನ್ನು ಸಾಗಿಸುತ್ತಿದ್ದರು. ...
ನಾನು ಖಾತೆ ಬದಲಾವಣೆ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ರಾಜಕೀಯದ ಬಗ್ಗೆ ನನ್ನ ಕುಟುಂಬಸ್ಥರ ಜತೆ ಚರ್ಚಿಸಿರಬಹುದು ಹೊರತು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಆನಂದ್ ಸಿಂಗ್ ಹೇಳಿದ್ದಾರೆ. ...
ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ...
ಕೆಲವು ದಿನಗಳಿಂದ ಗ್ರಾಮದ ಬಳಿ ಚಿರತೆಯೊಂದು ಬಿಂದಾಸ್ ಆಗಿ ಓಡಾಡುತ್ತ ಗ್ರಾಮದ ಬಳಿ ಓಡಾಡುವ ನಾಯಿಗಳು, ಕುರಿ, ಮೇಕೆಗಳನ್ನು ತಿನ್ನುತ್ತಿದೆ. ರಾತ್ರಿ ಆಗುತ್ತಿದ್ದಂತೆ ದೊಡ್ಡಿಗಳಿಗೆ ಬರುವ ಚಿರತೆ ಕುರಿ, ಮೇಕೆಗಳನ್ನು ತಿಂದು ಯಾರ ಭಯ, ...