Home » Latest News
ರಾಜೀವ್ ಹೊರಹೋದ ನಂತರ ಬೆಡ್ರೂಂಗೆ ಬಂದು ಶುಭಾ ಕಣ್ಣೀರು ಹಾಕುತ್ತಾ ಮಲಗಿದ್ದರು. ಆಗ ಅವರ ಬಳಿ ಬಂದ ದಿವ್ಯಾ ಉರುಡುಗ ಹಾಗೂ ಅರವಿಂದ್ ಸಮಾಧಾನದ ಮಾತುಗಳನ್ನು ಆಡಿದರು. ...
‘ಸೀಟಿಮಾರ್’ ಹಾಡನ್ನು ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಆಗುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಸಲ್ಮಾನ್ ಖಾನ್ ಅವರು ಅಲ್ಲು ಅರ್ಜುನ್ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ...
ರಾಜ್ಯದಲ್ಲಿ ಮೆಡಿಕಲ್ ಸಿಸ್ಟಮ್ ಕೊಲ್ಯಾಪ್ಸ್ ಆಗುತ್ತಿದೆ ಎಂದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ...
ಇಬ್ಬರು ಪುಟ್ಟ ಹೆಣ್ಣು ಮಕ್ಕಳು ತಂದೆ ಸಾವು. 8 ಮತ್ತು 5 ವರ್ಷದ ಹೆಣ್ಣು ಮಕ್ಕಳು ಅನಾಥವಾಗಿವೆ. ಇಬ್ಬರು ಪುಟ್ಟ ಕಂದಮ್ಮ ಜೊತೆ ಬಂದು ಕಾಯುತ್ತಿರುವ ಕುಟುಂಬಸ್ಥರು ...
IPL 2021: ರಿಲೇ ಮೆರೆಡಿತ್ ಖರೀದಿಸಲು ಎಂಟು ಕೋಟಿ ಮತ್ತು ರಿಚರ್ಡ್ಸನ್ಗೆ 14 ಕೋಟಿ ರೂ. ನೀಡಿ ಖರೀದಿಸಿತು. ಅಂದರೆ, ಈ ಇಬ್ಬರು ಕ್ರಿಕೆಟಿಗರಿಗೆ ಪಂಜಾಬ್ ತನ್ನ ಬೊಕ್ಕಸದಿಂದ 22 ಕೋಟಿ ರೂ. ...
Arvind Kejriwal: ದೆಹಲಿ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಉಚಿತ ಲಸಿಕೆ ಲಭ್ಯ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯ ಬಯಸುವವರು ಲಸಿಕೆಗೆ ಹಣ ಪಾವತಿ ಮಾಡಬೇಕಾಗುತ್ತದೆ. ರಾಜ್ಯ ಸರ್ಕಾರಗಳಿಗೆ ನೀಡುವ ಲಸಿಕೆ ಬೆಲೆಯನ್ನು ...
Covid Curfew : ಇಡೀ ದೇಶದಲ್ಲೇ ರಾಜ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಅಗ್ರಸ್ಥಾನಕ್ಕೆ ಹೋಗುತ್ತಿದೆ. ಆದರೆ, ಆ ಅಂಕಿಅಂಶಗಳು ಸಹ ಸರಿ ಇಲ್ಲ. ಸಾಕಷ್ಟು ಜನ ಸಾಯುತ್ತಿದ್ದಾರೆ. ಅದನ್ನು ಸರ್ಕಾರ ಮುಚ್ಚಿಡುತ್ತಿದೆ. ಆರೋಗ್ಯದ ದೃಷ್ಟಿಯಿಂದ ...
ಸರ್ಕಾರದ ಕೊನೆಯ ದಿನಗಳಿವು.. ಎಲ್ರ ಪರ ಧ್ವನಿ ಆಗಿ ಕಾಂಗ್ರೆಸ್ ಪಕ್ಷ ಇರುತ್ತೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ...
ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ. ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಘೋಷಿಸಿದ ಕೊವಿಡ್ ಕರ್ಫ್ಯೂ ಅವಧಿಯಲ್ಲಿ ಏನಿರುತ್ತೆ ಏನಿರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ. ...
