AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ನುಗ್ಗಿ ಮನೆಯಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಹಂಚಿನ ಮನೆಯೊಳಗೆ ಲಾರಿ ನುಗ್ಗಿ ಮನೆಯಲ್ಲಿದ್ದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದೆ. ಸುರೇಶ್(10) ಮೃತ ಬಾಲಕ. ಚಿಕ್ಕಮಗಳೂರಿನಿಂದ ಕುಂದಾಪುರ ಮಾರ್ಗವಾಗಿ ತರಕಾರಿ ಹೊತ್ತು ತೆರಳುತ್ತಿದ್ದ ಲಾರಿ ಮನೆಯೊಳಗೆ ನುಗ್ಗಿದೆ. ಲಾರಿ ನುಗ್ಗಿದ ರಭಸಕ್ಕೆ ಮನೆಯ ಅರ್ಧಭಾಗ ಜಖಂ ಆಗಿದ್ದು, ಮನೆ ಬಳಿ ಆಟವಾಡುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜುನಾಥ ಗೌಡ ಎಂಬುವರ ಮನೆಯಲ್ಲಿ ವಾಸವಾಗಿದ್ದ ಕಾರ್ಮಿಕ ಕುಟುಂಬ ಈಗ ಬಾಲಕನನ್ನು ಕಳೆದುಕೊಂಡು ಕಣ್ಣೀರಿಡುತ್ತಿದೆ. ಬಾಳೆಹೊನ್ನೂರು ಪೊಲೀಸ್ […]

ಲಾರಿ ನುಗ್ಗಿ ಮನೆಯಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವು
ಆಯೇಷಾ ಬಾನು
| Edited By: |

Updated on: Aug 13, 2020 | 3:58 PM

Share

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಹಂಚಿನ ಮನೆಯೊಳಗೆ ಲಾರಿ ನುಗ್ಗಿ ಮನೆಯಲ್ಲಿದ್ದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದೆ. ಸುರೇಶ್(10) ಮೃತ ಬಾಲಕ.

ಚಿಕ್ಕಮಗಳೂರಿನಿಂದ ಕುಂದಾಪುರ ಮಾರ್ಗವಾಗಿ ತರಕಾರಿ ಹೊತ್ತು ತೆರಳುತ್ತಿದ್ದ ಲಾರಿ ಮನೆಯೊಳಗೆ ನುಗ್ಗಿದೆ. ಲಾರಿ ನುಗ್ಗಿದ ರಭಸಕ್ಕೆ ಮನೆಯ ಅರ್ಧಭಾಗ ಜಖಂ ಆಗಿದ್ದು, ಮನೆ ಬಳಿ ಆಟವಾಡುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜುನಾಥ ಗೌಡ ಎಂಬುವರ ಮನೆಯಲ್ಲಿ ವಾಸವಾಗಿದ್ದ ಕಾರ್ಮಿಕ ಕುಟುಂಬ ಈಗ ಬಾಲಕನನ್ನು ಕಳೆದುಕೊಂಡು ಕಣ್ಣೀರಿಡುತ್ತಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ