AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿನ ಶಸ್ತ್ರಚಿಕಿತ್ಸೆ ಆಗಲೇಬೇಕು, ಆದ್ರೆ ಸರ್ಟಿಫಿಕೇಟ್​ಗಾಗಿ ಬಾಲಕಿ ಪರದಾಟ!

ಬೆಂಗಳೂರು: ಕೊರೊನ ಆತಂಕದಿಂದ ಇಡೀ ದೇಶವೇ ಲಾಕ್​ಡೌನ್​ ಆಗಿದೆ. ಇದರಿಂದ ಬೆಂಗಳೂರಿನಲ್ಲಿ ಎರಡೂ ಕಣ್ಣುಗಳನ್ನು ಕಳೆದುಕೊಂಡಿರುವ ಕಲಬುರಗಿ ಮೂಲದ 10 ವರ್ಷದ ಬಾಲಕಿ ಅಂಬಿಕಾ ಪರದಾಡುವಂತಾಗಿದೆ. ನಾಳೆ ಹೊಸೂರಿನ‌ ಶಂಕರ್ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಶಸ್ತ್ರಚಿಕಿತ್ಸೆ ಮಾಡಿದ್ರೆ ಒಂದು ಕಣ್ಣು ಬರುವ ಸಾಧ್ಯತೆ ಇದೆ. ಚಿಕಿತ್ಸೆಗೆ ಸ್ಕ್ಯಾನಿಂಗ್, ಫಿಸಿಕಲ್ ಸರ್ಟಿಫಿಕೇಟ್ ಪಡೆಯಬೇಕು. ಆದ್ರೆ ಇಂದು ಭಾನುವಾರ ಆಗಿರುವ ಕಾರಣ ನಗರದಲ್ಲಿ ಯಾವುದೇ ಸ್ಕ್ಯಾನಿಂಗ್ ಸೆಂಟರ್ ತೆರೆದಿಲ್ಲ. ಅಲ್ಲದೆ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಿಂಟರ್ ಸಹ ಕೆಟ್ಟಿದೆ. […]

ಕಣ್ಣಿನ ಶಸ್ತ್ರಚಿಕಿತ್ಸೆ ಆಗಲೇಬೇಕು, ಆದ್ರೆ ಸರ್ಟಿಫಿಕೇಟ್​ಗಾಗಿ ಬಾಲಕಿ ಪರದಾಟ!
ಸಾಧು ಶ್ರೀನಾಥ್​
|

Updated on:Apr 20, 2020 | 5:53 PM

Share

ಬೆಂಗಳೂರು: ಕೊರೊನ ಆತಂಕದಿಂದ ಇಡೀ ದೇಶವೇ ಲಾಕ್​ಡೌನ್​ ಆಗಿದೆ. ಇದರಿಂದ ಬೆಂಗಳೂರಿನಲ್ಲಿ ಎರಡೂ ಕಣ್ಣುಗಳನ್ನು ಕಳೆದುಕೊಂಡಿರುವ ಕಲಬುರಗಿ ಮೂಲದ 10 ವರ್ಷದ ಬಾಲಕಿ ಅಂಬಿಕಾ ಪರದಾಡುವಂತಾಗಿದೆ. ನಾಳೆ ಹೊಸೂರಿನ‌ ಶಂಕರ್ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಶಸ್ತ್ರಚಿಕಿತ್ಸೆ ಮಾಡಿದ್ರೆ ಒಂದು ಕಣ್ಣು ಬರುವ ಸಾಧ್ಯತೆ ಇದೆ.

ಚಿಕಿತ್ಸೆಗೆ ಸ್ಕ್ಯಾನಿಂಗ್, ಫಿಸಿಕಲ್ ಸರ್ಟಿಫಿಕೇಟ್ ಪಡೆಯಬೇಕು. ಆದ್ರೆ ಇಂದು ಭಾನುವಾರ ಆಗಿರುವ ಕಾರಣ ನಗರದಲ್ಲಿ ಯಾವುದೇ ಸ್ಕ್ಯಾನಿಂಗ್ ಸೆಂಟರ್ ತೆರೆದಿಲ್ಲ. ಅಲ್ಲದೆ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಿಂಟರ್ ಸಹ ಕೆಟ್ಟಿದೆ. ಹೀಗಾಗಿ ಅಂಬಿಕಾ ಕುಟುಂಬ ಈಗ ಬೆಂಗಳೂರಿನಲ್ಲಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Published On - 4:49 pm, Sun, 19 April 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು