AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿನ ಶಸ್ತ್ರಚಿಕಿತ್ಸೆ ಆಗಲೇಬೇಕು, ಆದ್ರೆ ಸರ್ಟಿಫಿಕೇಟ್​ಗಾಗಿ ಬಾಲಕಿ ಪರದಾಟ!

ಬೆಂಗಳೂರು: ಕೊರೊನ ಆತಂಕದಿಂದ ಇಡೀ ದೇಶವೇ ಲಾಕ್​ಡೌನ್​ ಆಗಿದೆ. ಇದರಿಂದ ಬೆಂಗಳೂರಿನಲ್ಲಿ ಎರಡೂ ಕಣ್ಣುಗಳನ್ನು ಕಳೆದುಕೊಂಡಿರುವ ಕಲಬುರಗಿ ಮೂಲದ 10 ವರ್ಷದ ಬಾಲಕಿ ಅಂಬಿಕಾ ಪರದಾಡುವಂತಾಗಿದೆ. ನಾಳೆ ಹೊಸೂರಿನ‌ ಶಂಕರ್ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಶಸ್ತ್ರಚಿಕಿತ್ಸೆ ಮಾಡಿದ್ರೆ ಒಂದು ಕಣ್ಣು ಬರುವ ಸಾಧ್ಯತೆ ಇದೆ. ಚಿಕಿತ್ಸೆಗೆ ಸ್ಕ್ಯಾನಿಂಗ್, ಫಿಸಿಕಲ್ ಸರ್ಟಿಫಿಕೇಟ್ ಪಡೆಯಬೇಕು. ಆದ್ರೆ ಇಂದು ಭಾನುವಾರ ಆಗಿರುವ ಕಾರಣ ನಗರದಲ್ಲಿ ಯಾವುದೇ ಸ್ಕ್ಯಾನಿಂಗ್ ಸೆಂಟರ್ ತೆರೆದಿಲ್ಲ. ಅಲ್ಲದೆ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಿಂಟರ್ ಸಹ ಕೆಟ್ಟಿದೆ. […]

ಕಣ್ಣಿನ ಶಸ್ತ್ರಚಿಕಿತ್ಸೆ ಆಗಲೇಬೇಕು, ಆದ್ರೆ ಸರ್ಟಿಫಿಕೇಟ್​ಗಾಗಿ ಬಾಲಕಿ ಪರದಾಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 20, 2020 | 5:53 PM

Share

ಬೆಂಗಳೂರು: ಕೊರೊನ ಆತಂಕದಿಂದ ಇಡೀ ದೇಶವೇ ಲಾಕ್​ಡೌನ್​ ಆಗಿದೆ. ಇದರಿಂದ ಬೆಂಗಳೂರಿನಲ್ಲಿ ಎರಡೂ ಕಣ್ಣುಗಳನ್ನು ಕಳೆದುಕೊಂಡಿರುವ ಕಲಬುರಗಿ ಮೂಲದ 10 ವರ್ಷದ ಬಾಲಕಿ ಅಂಬಿಕಾ ಪರದಾಡುವಂತಾಗಿದೆ. ನಾಳೆ ಹೊಸೂರಿನ‌ ಶಂಕರ್ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಶಸ್ತ್ರಚಿಕಿತ್ಸೆ ಮಾಡಿದ್ರೆ ಒಂದು ಕಣ್ಣು ಬರುವ ಸಾಧ್ಯತೆ ಇದೆ.

ಚಿಕಿತ್ಸೆಗೆ ಸ್ಕ್ಯಾನಿಂಗ್, ಫಿಸಿಕಲ್ ಸರ್ಟಿಫಿಕೇಟ್ ಪಡೆಯಬೇಕು. ಆದ್ರೆ ಇಂದು ಭಾನುವಾರ ಆಗಿರುವ ಕಾರಣ ನಗರದಲ್ಲಿ ಯಾವುದೇ ಸ್ಕ್ಯಾನಿಂಗ್ ಸೆಂಟರ್ ತೆರೆದಿಲ್ಲ. ಅಲ್ಲದೆ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಿಂಟರ್ ಸಹ ಕೆಟ್ಟಿದೆ. ಹೀಗಾಗಿ ಅಂಬಿಕಾ ಕುಟುಂಬ ಈಗ ಬೆಂಗಳೂರಿನಲ್ಲಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Published On - 4:49 pm, Sun, 19 April 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್