AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬರಿಗೆ ಸೋಂಕು.. 100 ಜನರಿಗೆ ಕ್ವಾರಂಟೈನ್​!

ಚಿಕ್ಕಬಳ್ಳಾಪುರ: ಈ ಕೊರೊನಾ ಹೆಮ್ಮಾರಿಯೇ ಹಾಗೆ. ಸದ್ದಿಲ್ಲದೆ ಒಬ್ಬನ ದೇಹವನ್ನ ಹೊಕ್ಕರೆ ಆತನ ಸಂಪರ್ಕದಿಂದ ಎಲ್ಲರಿಗೂ ಸೋಂಕು ಹಬ್ಬುತ್ತದೆ. ಅಂತೆಯೇ, ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಸೋಂಕಿತ ವೈದ್ಯನ ಸಂಪರ್ಕಕ್ಕೆ ಬಂದ ನೂರು ಜನರನ್ನು ಇದೀಗ ಕ್ವಾರಂಟೈನ್​ನಲ್ಲಿ ಇಡಲಾಗಿದೆ.

ಒಬ್ಬರಿಗೆ ಸೋಂಕು.. 100 ಜನರಿಗೆ ಕ್ವಾರಂಟೈನ್​!
KUSHAL V
| Edited By: |

Updated on:Feb 09, 2021 | 8:52 AM

Share

ಚಿಕ್ಕಬಳ್ಳಾಪುರ: ಈ ಕೊರೊನಾ ಹೆಮ್ಮಾರಿಯೇ ಹಾಗೆ. ಸದ್ದಿಲ್ಲದೆ ಒಬ್ಬನ ದೇಹವನ್ನ ಹೊಕ್ಕರೆ ಆತನ ಸಂಪರ್ಕದಿಂದ ಎಲ್ಲರಿಗೂ ಸೋಂಕು ಹಬ್ಬುತ್ತದೆ. ಅಂತೆಯೇ, ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಸೋಂಕಿತ ವೈದ್ಯನ ಸಂಪರ್ಕಕ್ಕೆ ಬಂದ ನೂರು ಜನರನ್ನು ಇದೀಗ ಕ್ವಾರಂಟೈನ್​ನಲ್ಲಿ ಇಡಲಾಗಿದೆ. ವೈದ್ಯೆನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಭಯ ಶುರುವಾಗಿದೆ. ಇದೀಗ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ 20 ಜನ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 80 ಜನರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಜೊತೆಗೆ ಆಸ್ಪತ್ರೆಗೆ ರಾಸಾಯನಿಕವನ್ನು ಸಿಂಪಡಿಸಿ ಒಂದು ದಿನದ ಮಟ್ಟಿಗೆ ಸೀಲ್​ಡೌನ್​​ ಮಾಡಲಾಗಿದೆ.

Published On - 2:45 pm, Sat, 4 July 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ