AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ 108 ಆ್ಯಂಬುಲೆನ್ಸ್ ಚಾಲಕ ಸೋಂಕಿಗೆ ಬಲಿ -ಕುಟುಂಬಸ್ಥರ ಆರೋಪ

ಚಿತ್ರದುರ್ಗ: ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದ 108 ಆ್ಯಂಬುಲೆನ್ಸ್ ಚಾಲಕರೊಬ್ಬರು ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಚಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಗಾಗಿ, ಮೃತ ಚಾಲಕನ ಕುಟುಂಬಸ್ಥರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮೃತ ಆ್ಯಂಬುಲೆನ್ಸ್ ಚಾಲಕ ಜಗದೀಶ್ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ಕೆಲಸದ ಅಂಗವಾಗಿ ಕೊರೊನಾ ಸೋಂಕಿತರನ್ನು ಪ್ರತಿನಿತ್ಯ ಆಸ್ಪತ್ರೆಗೆ ಸಾಗಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅವರ ಸುರಕ್ಷತೆಗಾಗಿ ಆರೋಗ್ಯ ಇಲಾಖೆ ಯಾವುದೇ ಪರಿಕರಗಳನ್ನು ನೀಡಿರಲಿಲ್ಲ ಎಂದು ಹೇಳಲಾಗಿದೆ. ಯಾವುದೇ ಸೌಲಭ್ಯ ನೀಡದ ಹಿನ್ನೆಲೆಯಲ್ಲಿ ಜಗದೀಶ್​ಗೆ ಸೋಂಕು […]

ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ 108 ಆ್ಯಂಬುಲೆನ್ಸ್ ಚಾಲಕ ಸೋಂಕಿಗೆ ಬಲಿ -ಕುಟುಂಬಸ್ಥರ ಆರೋಪ
KUSHAL V
|

Updated on: Oct 11, 2020 | 1:08 PM

Share

ಚಿತ್ರದುರ್ಗ: ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದ 108 ಆ್ಯಂಬುಲೆನ್ಸ್ ಚಾಲಕರೊಬ್ಬರು ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಚಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಗಾಗಿ, ಮೃತ ಚಾಲಕನ ಕುಟುಂಬಸ್ಥರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮೃತ ಆ್ಯಂಬುಲೆನ್ಸ್ ಚಾಲಕ ಜಗದೀಶ್ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ಕೆಲಸದ ಅಂಗವಾಗಿ ಕೊರೊನಾ ಸೋಂಕಿತರನ್ನು ಪ್ರತಿನಿತ್ಯ ಆಸ್ಪತ್ರೆಗೆ ಸಾಗಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅವರ ಸುರಕ್ಷತೆಗಾಗಿ ಆರೋಗ್ಯ ಇಲಾಖೆ ಯಾವುದೇ ಪರಿಕರಗಳನ್ನು ನೀಡಿರಲಿಲ್ಲ ಎಂದು ಹೇಳಲಾಗಿದೆ. ಯಾವುದೇ ಸೌಲಭ್ಯ ನೀಡದ ಹಿನ್ನೆಲೆಯಲ್ಲಿ ಜಗದೀಶ್​ಗೆ ಸೋಂಕು ತಗುಲಿದೆ ಎಂದು ಆತನ ಕುಟುಂಬದವರು ಹೇಳಿದ್ದಾರೆ.

ಜಗದೀಶ್ ಅಗಲಿಕೆಗೆ ಆತನ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ. ಕೊವಿಡ್ ಸಮಯದಲ್ಲಿ ಚಾಲಕರಿಗೆ ಕೊಡಬೇಕಾದ ಮುನ್ನಚರಿಕಾ ಸಲಕರಣೆಗಳನ್ನ ಕೊಟ್ಟಿಲ್ಲ. ಮಾಸ್ಕ್ ಇಲ್ಲ, ಕಿಟ್ ಇಲ್ಲ. ಕೊನೆಗೆ ನಮ್ಮ ಜೀವಕ್ಕೇ ಗ್ಯಾರಂಟಿ ಇಲ್ಲ. ಹಾಗಾಗಿ, ಪಾಸಿಟಿವ್ ರೋಗಿಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಮಯದಲ್ಲಿ ಜಗದೀಶ್​ಗೆ ಸೋಂಕು ತಗುಲಿದೆ ಎಂದು ತಮ್ಮ ಅಳಲು ತೋಡಿಕೊಂಡರು. ಜೊತೆಗೆ, ಮೃತ ಜಗದೀಶ್​ ಕುಟುಂಬಕ್ಕೆ ಪರಿಹಾರ ನೀಡುವಂತೆ ಸಹ ಆಗ್ರಹಿಸಿದ್ದಾರೆ.

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ