AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ಯಡವಟ್ಟು, ಮನೆಗೆ ಕಳುಹಿಸಿದ್ದ 13ಮಂದಿಗೂ ಕೊರೊನಾ

ಬೆಳಗಾವಿ: ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಯಲ್ಲಿ ಅಧಿಕಾರಿಗಳ ಮಹಾಯಡವಟ್ಟು ಮಾಡಿಕೊಂಡಿದ್ದಾರೆ. ಕೊರೊನಾ ಪರೀಕ್ಷಾ ವರದಿ ಬರುವ ಮುನ್ನವೇ ಕ್ವಾರಂಟೈನ್​ನಲ್ಲಿದ್ದವರನ್ನು ಬಿಡುಗಡೆ ಮಾಡಿದ್ದಾರೆ. ಅಥಣಿ ತಹಶೀಲ್ದಾರ್ ಬೇಜವಾಬ್ದಾರಿಗೆ ಇದೀಗ 4 ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ. ಮೇ 6ರಂದು ಜಾರ್ಖಂಡ್​ನಿಂದ ಅಥಣಿಗೆ 44 ಜನ ಬಂದಿದ್ದರು. ಹಾಗಾಗಿ ಮೇ 6 ರಿಂದ ಮೇ 20ರವರೆಗೆ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಯಾರಲ್ಲೂ ರೋಗದ ಗುಣಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದ್ದಕ್ಕೆ ಎಲ್ಲರನ್ನೂ ಬಿಡುಗಡೆ […]

DCM ಸವದಿ ಕ್ಷೇತ್ರದಲ್ಲಿ ಯಡವಟ್ಟು, ಮನೆಗೆ ಕಳುಹಿಸಿದ್ದ 13ಮಂದಿಗೂ ಕೊರೊನಾ
ಸಾಧು ಶ್ರೀನಾಥ್​
|

Updated on:May 26, 2020 | 4:53 PM

Share

ಬೆಳಗಾವಿ: ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಯಲ್ಲಿ ಅಧಿಕಾರಿಗಳ ಮಹಾಯಡವಟ್ಟು ಮಾಡಿಕೊಂಡಿದ್ದಾರೆ. ಕೊರೊನಾ ಪರೀಕ್ಷಾ ವರದಿ ಬರುವ ಮುನ್ನವೇ ಕ್ವಾರಂಟೈನ್​ನಲ್ಲಿದ್ದವರನ್ನು ಬಿಡುಗಡೆ ಮಾಡಿದ್ದಾರೆ. ಅಥಣಿ ತಹಶೀಲ್ದಾರ್ ಬೇಜವಾಬ್ದಾರಿಗೆ ಇದೀಗ 4 ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ.

ಮೇ 6ರಂದು ಜಾರ್ಖಂಡ್​ನಿಂದ ಅಥಣಿಗೆ 44 ಜನ ಬಂದಿದ್ದರು. ಹಾಗಾಗಿ ಮೇ 6 ರಿಂದ ಮೇ 20ರವರೆಗೆ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಯಾರಲ್ಲೂ ರೋಗದ ಗುಣಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದ್ದಕ್ಕೆ ಎಲ್ಲರನ್ನೂ ಬಿಡುಗಡೆ ಮಾಡಲಾಗಿತ್ತು.

ಮೇ 20ಕ್ಕೆ ಊರಿಗೆ ತೆರಳಿದ ಬಳಿಕ ತಮ್ಮ ಊರು ಸೇರಿದಂತೆ ಅಥಣಿ ತಾಲೂಕಿನಲ್ಲಿ ಮಾರ್ಕೆಟ್ ಹಾಗೂ ಅಕ್ಕಪಕ್ಕದ ಗ್ರಾಮದಲ್ಲಿ ಓಡಾಡಿಕೊಂಡಿದ್ದರು. ಆದ್ರೆ ಇಂದು 13ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಥಣಿ ತಾಲೂಕಿನ ಸವದಿ ಗ್ರಾಮದ 8, ಬೆಳವಕ್ಕಿ ಗ್ರಾಮದ 1, ನಂದಗಾಂವ 3, ಝುಂಜರವಾಡ ಗ್ರಾಮದಲ್ಲಿ 1 ಕೇಸ್ ಪತ್ತೆಯಾಗಿದೆ. ಇದೀಗ ನೆರೆ ಹೊರೆಯ ಗ್ರಾಮಗಳಿಗೆ ಹಾಗೂ ಅಕ್ಕಪಕ್ಕದ ಗ್ರಾಮಸ್ಥರಿಗೆ ಸಂಕಷ್ಟ ಎದುರಾಗಿದೆ.

Published On - 4:52 pm, Tue, 26 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​