AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಅಡಿ ಉದ್ದದ ಕಾಳಿಂಗನ ನರ್ತನಕ್ಕೆ Tea ಎಸ್ಟೇಟ್​ ಕಾರ್ಮಿಕರು ಢವಢವ, ಎಲ್ಲಿ?

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರಿನಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪವ ಒಂದನ್ನು ರಕ್ಷಿಸಿ ಕಾಡಿನಲ್ಲಿ ಬಿಡುಗಡೆ ಮಾಡಲಾಗಿದೆ. ಕಳೆದ 15 ದಿನದಿಂದ ಕೆಳಗೂರು ಟೀ ಎಸ್ಟೇಟ್ ಬಳಿ ಕಾಳಿಂಗ ಸರ್ಪವೊಂದು ಕಾಣಿಸಿಕೊಳ್ತಿತ್ತು. ಇದಕ್ಕೆ ಹೆದರಿ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ರು. ಹೀಗಾಗಿ ಉರಗ ತಜ್ಞ ಆರೀಫ್ ಕಾಳಿಂಗ ಸರ್ಪವನ್ನು ಸೆರೆಹಿಡಿದು ಚಾರ್ಮಾಡಿ ಘಾಟ್​ನ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ.      

13 ಅಡಿ ಉದ್ದದ ಕಾಳಿಂಗನ ನರ್ತನಕ್ಕೆ Tea ಎಸ್ಟೇಟ್​ ಕಾರ್ಮಿಕರು ಢವಢವ, ಎಲ್ಲಿ?
ಆಯೇಷಾ ಬಾನು
|

Updated on:Aug 26, 2020 | 4:35 PM

Share

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರಿನಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪವ ಒಂದನ್ನು ರಕ್ಷಿಸಿ ಕಾಡಿನಲ್ಲಿ ಬಿಡುಗಡೆ ಮಾಡಲಾಗಿದೆ.

ಕಳೆದ 15 ದಿನದಿಂದ ಕೆಳಗೂರು ಟೀ ಎಸ್ಟೇಟ್ ಬಳಿ ಕಾಳಿಂಗ ಸರ್ಪವೊಂದು ಕಾಣಿಸಿಕೊಳ್ತಿತ್ತು. ಇದಕ್ಕೆ ಹೆದರಿ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ರು. ಹೀಗಾಗಿ ಉರಗ ತಜ್ಞ ಆರೀಫ್ ಕಾಳಿಂಗ ಸರ್ಪವನ್ನು ಸೆರೆಹಿಡಿದು ಚಾರ್ಮಾಡಿ ಘಾಟ್​ನ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ.

Published On - 4:32 pm, Wed, 26 August 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ