AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ಮುಗಿಸಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ!

ಮೈಸೂರು: ಕೊರೊನಾ ವಾರಿಯರ್ಸ್‌‌ಗೂ ಮಹಾಮಾರಿ ಕೊವಿಡ್ ವಕ್ಕರಿಸಿದೆ. ಬೆಂಗಳೂರಿಗೆ ಕರ್ತವ್ಯಕ್ಕೆ ತೆರಳಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. KSRP ಸಿಬ್ಬಂದಿ ಮೈಸೂರಿನ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು. ವಿಚಾರ ತಿಳಿದ ಪೊಲೀಸರು ವಸತಿಗೃಹ ಬಡಾವಣೆಗೆ ತೆರಳಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಎಲ್ಲಾ ಸಿಬ್ಬಂದಿಗೂ ಧೈರ್ಯ ಹೇಳಿದ್ದಾರೆ. ಸದ್ಯ ಎಲ್ಲಾ 13 ಸಿಬ್ಬಂದಿ ಕೊವಿಡ್ 19 ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ತವ್ಯ ಮುಗಿಸಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ!
ಆಯೇಷಾ ಬಾನು
|

Updated on: Jun 20, 2020 | 10:04 AM

Share

ಮೈಸೂರು: ಕೊರೊನಾ ವಾರಿಯರ್ಸ್‌‌ಗೂ ಮಹಾಮಾರಿ ಕೊವಿಡ್ ವಕ್ಕರಿಸಿದೆ. ಬೆಂಗಳೂರಿಗೆ ಕರ್ತವ್ಯಕ್ಕೆ ತೆರಳಿ ಮೈಸೂರಿಗೆ ವಾಪಸಾಗಿದ್ದ KSRPಯ 13 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. KSRP ಸಿಬ್ಬಂದಿ ಮೈಸೂರಿನ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.

ವಿಚಾರ ತಿಳಿದ ಪೊಲೀಸರು ವಸತಿಗೃಹ ಬಡಾವಣೆಗೆ ತೆರಳಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಎಲ್ಲಾ ಸಿಬ್ಬಂದಿಗೂ ಧೈರ್ಯ ಹೇಳಿದ್ದಾರೆ. ಸದ್ಯ ಎಲ್ಲಾ 13 ಸಿಬ್ಬಂದಿ ಕೊವಿಡ್ 19 ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ