AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಧಿಕಾರಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಬಳ್ಳಾರಿ: ದಿನದಿಂದ ದಿನಕ್ಕೆ ಕೊರೊನಾ ಉಲ್ಬಣವಾಗುತ್ತಿದೆ. ಈಗ ಜಿಲ್ಲಾಧಿಕಾರಿ ಕಚೇರಿಗೆ ಕೊರೊನಾ ಶಾಕ್ ಕೊಟ್ಟಿದೆ. ಡಿಸಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಜಿಲ್ಲಾಧಿಕಾರಿಗಳ ಇಬ್ಬರು ಅಪ್ತ ಸಹಾಯಕರು ಸೇರಿ 14 ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ 14 ಕೇಸ್​ಗಳಿದ್ದು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಸಿಬ್ಬಂದಿಗೆ ಕೊರೊನಾ ದೃಢವಾದರೂ ಸ್ಯಾನಿಟೈಜ್ ಮಾಡಿಸಿ ಕಚೇರಿ ತೆರೆಯಲು ಡಿಸಿ ಮುಂದಾಗಿದ್ದಾರೆ. ಮಧ್ಯಾಹ್ನದವರೆಗೆ ಡಿಸಿ ಕಚೇರಿಯಲ್ಲಿ ಸ್ಯಾನಿಟೈಸರ್ ಮಾಡಿಸಿ ಬಳಿಕ ಎಂದಿನಂತೆ ಕಾರ್ಯ ನಿರ್ವಹಿಸಲಾಗುತ್ತೆ […]

ಜಿಲ್ಲಾಧಿಕಾರಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jul 21, 2020 | 11:01 AM

Share

ಬಳ್ಳಾರಿ: ದಿನದಿಂದ ದಿನಕ್ಕೆ ಕೊರೊನಾ ಉಲ್ಬಣವಾಗುತ್ತಿದೆ. ಈಗ ಜಿಲ್ಲಾಧಿಕಾರಿ ಕಚೇರಿಗೆ ಕೊರೊನಾ ಶಾಕ್ ಕೊಟ್ಟಿದೆ. ಡಿಸಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಜಿಲ್ಲಾಧಿಕಾರಿಗಳ ಇಬ್ಬರು ಅಪ್ತ ಸಹಾಯಕರು ಸೇರಿ 14 ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ 14 ಕೇಸ್​ಗಳಿದ್ದು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಸಿಬ್ಬಂದಿಗೆ ಕೊರೊನಾ ದೃಢವಾದರೂ ಸ್ಯಾನಿಟೈಜ್ ಮಾಡಿಸಿ ಕಚೇರಿ ತೆರೆಯಲು ಡಿಸಿ ಮುಂದಾಗಿದ್ದಾರೆ. ಮಧ್ಯಾಹ್ನದವರೆಗೆ ಡಿಸಿ ಕಚೇರಿಯಲ್ಲಿ ಸ್ಯಾನಿಟೈಸರ್ ಮಾಡಿಸಿ ಬಳಿಕ ಎಂದಿನಂತೆ ಕಾರ್ಯ ನಿರ್ವಹಿಸಲಾಗುತ್ತೆ ಎಂದು ಖುದ್ದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ ಮಾಹಿತಿ ನೀಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!