AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಧಿಕಾರಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಬಳ್ಳಾರಿ: ದಿನದಿಂದ ದಿನಕ್ಕೆ ಕೊರೊನಾ ಉಲ್ಬಣವಾಗುತ್ತಿದೆ. ಈಗ ಜಿಲ್ಲಾಧಿಕಾರಿ ಕಚೇರಿಗೆ ಕೊರೊನಾ ಶಾಕ್ ಕೊಟ್ಟಿದೆ. ಡಿಸಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಜಿಲ್ಲಾಧಿಕಾರಿಗಳ ಇಬ್ಬರು ಅಪ್ತ ಸಹಾಯಕರು ಸೇರಿ 14 ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ 14 ಕೇಸ್​ಗಳಿದ್ದು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಸಿಬ್ಬಂದಿಗೆ ಕೊರೊನಾ ದೃಢವಾದರೂ ಸ್ಯಾನಿಟೈಜ್ ಮಾಡಿಸಿ ಕಚೇರಿ ತೆರೆಯಲು ಡಿಸಿ ಮುಂದಾಗಿದ್ದಾರೆ. ಮಧ್ಯಾಹ್ನದವರೆಗೆ ಡಿಸಿ ಕಚೇರಿಯಲ್ಲಿ ಸ್ಯಾನಿಟೈಸರ್ ಮಾಡಿಸಿ ಬಳಿಕ ಎಂದಿನಂತೆ ಕಾರ್ಯ ನಿರ್ವಹಿಸಲಾಗುತ್ತೆ […]

ಜಿಲ್ಲಾಧಿಕಾರಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
| Edited By: |

Updated on: Jul 21, 2020 | 11:01 AM

Share

ಬಳ್ಳಾರಿ: ದಿನದಿಂದ ದಿನಕ್ಕೆ ಕೊರೊನಾ ಉಲ್ಬಣವಾಗುತ್ತಿದೆ. ಈಗ ಜಿಲ್ಲಾಧಿಕಾರಿ ಕಚೇರಿಗೆ ಕೊರೊನಾ ಶಾಕ್ ಕೊಟ್ಟಿದೆ. ಡಿಸಿ ಕಚೇರಿಯ 14 ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಜಿಲ್ಲಾಧಿಕಾರಿಗಳ ಇಬ್ಬರು ಅಪ್ತ ಸಹಾಯಕರು ಸೇರಿ 14 ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ 14 ಕೇಸ್​ಗಳಿದ್ದು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಸಿಬ್ಬಂದಿಗೆ ಕೊರೊನಾ ದೃಢವಾದರೂ ಸ್ಯಾನಿಟೈಜ್ ಮಾಡಿಸಿ ಕಚೇರಿ ತೆರೆಯಲು ಡಿಸಿ ಮುಂದಾಗಿದ್ದಾರೆ. ಮಧ್ಯಾಹ್ನದವರೆಗೆ ಡಿಸಿ ಕಚೇರಿಯಲ್ಲಿ ಸ್ಯಾನಿಟೈಸರ್ ಮಾಡಿಸಿ ಬಳಿಕ ಎಂದಿನಂತೆ ಕಾರ್ಯ ನಿರ್ವಹಿಸಲಾಗುತ್ತೆ ಎಂದು ಖುದ್ದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ ಮಾಹಿತಿ ನೀಡಿದ್ದಾರೆ.

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?