AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಬಚ್ಚನ್ ಜತೆಗಿನ ‘ಗುರು’ ನೆನಪು ಹಂಚಿಕೊಂಡ ಐಶ್ವರ್ಯಾ ರೈ

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಒಟ್ಟು 8 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸ್ಟಾರ್ ಜೋಡಿ ಒಟ್ಟಿಗೆ ನಟಿಸಿದ ಗುರು ಸಿನಿಮಾ ಬಿಡುಗಡೆಯಾಗಿ 14 ವರ್ಷ ಆದ ಸಂಭ್ರಮವನ್ನು ಐಶ್ವರ್ಯಾ ರೈ ಬಚ್ಚನ್ ಹಂಚಿಕೊಂಡಿದ್ದಾರೆ.

ಅಭಿಷೇಕ್ ಬಚ್ಚನ್ ಜತೆಗಿನ ‘ಗುರು’ ನೆನಪು ಹಂಚಿಕೊಂಡ ಐಶ್ವರ್ಯಾ ರೈ
ಐಶ್ವರ್ಯಾ ರೈ - ಅಭಿಷೇಕ್ ಬಚ್ಚನ್
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 13, 2021 | 10:10 PM

ಮುಂಬೈ: 1994ರ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಸಾಮಾಜಿಕ ಜಾಲತಾಣಗಳಲ್ಲಿ ಅಷ್ಟೇನೂ ಸಕ್ರಿಯರಲ್ಲ. ಆದರೆ, ಆಗಾಗ ಚಿಕ್ಕಚಿಕ್ಕ ಕುತೂಹಲಕರ ವಿಷಯಗಳನ್ನು, ಚಿತ್ರಗಳನ್ನು ಹರಿಬಿಡುತ್ತ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ ಅಭಿಷೇಕ್ ಬಚ್ಚನ್ ಮಡದಿ. ಈಗ ಅವರು ಇನ್ಸ್​ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿರುವ ಚಿತ್ರಕ್ಕಂತೂ ತುಂಬಾ ಮಹತ್ವವಿದೆ. ಈ ಚಿತ್ರಗಳನ್ನು ನೋಡಿದ ಅಭಿಮಾನಿಗಳು ಬಹಳ ಖುಷಿಪಟ್ಟಿದ್ದಾರೆ.

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಒಟ್ಟು 8 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸ್ಟಾರ್ ಜೋಡಿ ಒಟ್ಟಿಗೆ ನಟಿಸಿದ ಗುರು ಸಿನಿಮಾ ಬಿಡುಗಡೆಯಾಗಿ 14 ವರ್ಷ ಆದ ಸಂಭ್ರಮವನ್ನು ಐಶ್ವರ್ಯಾ ರೈ ಬಚ್ಚನ್ ಹಂಚಿಕೊಂಡಿದ್ದಾರೆ.

ಗುರು ಸಿನಿಮಾ ಚಿತ್ರ ಮಂದಿರಗಳಿಗೆ ಅಪ್ಪಳಿಸಿದಾಗ ತಮ್ಮ ಸಹನಟ ಅಭಿಷೇಕ್ ಬಚ್ಚನ್ ಜತೆ ವಿಶ್ವ ಸುಂದರಿ ಚಿತ್ರ ಮಂದಿರವೊಂದಕ್ಕೆ ಆಗಮಿಸಿದ್ದರು. ಗುರು ನಿರ್ದೇಶಕ ಮಣಿ ರತ್ನಂ ಸಹ ಅವರಿಗೆ ಜತೆಯಾಗಿದ್ದರು. ಅಂದಿನ ಚಿತ್ರಗಳನ್ನು ಹಂಚಿಕೊಂಡಿರುವ ಐಶ್ವರ್ಯಾ ರೈ, ‘ಇಂದಿಗೆ 14 ವರ್ಷ..ಕೊನೆತನಕವೂ ಗುರು..’ ಎಂದು ಬರೆದುಕೊಂಡಿದ್ದಾರೆ. ಅಮಿತಾಬ್ ಬಚ್ಚನ್ ಸಹ ಗುರು ಸಿನಿಮಾಕ್ಕೆ 14 ವರ್ಷದ ಸಂಭ್ರಮ ಹಂಚಿಕೊಂಡಿದ್ದಾರೆ.

ಬಿಗ್ ಬಿ ಯಾವತ್ತಿಗೂ ಬ್ಯುಸಿ ಬೀ!

Published On - 10:10 pm, Wed, 13 January 21

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?