AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಬಚ್ಚನ್ ಜತೆಗಿನ ‘ಗುರು’ ನೆನಪು ಹಂಚಿಕೊಂಡ ಐಶ್ವರ್ಯಾ ರೈ

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಒಟ್ಟು 8 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸ್ಟಾರ್ ಜೋಡಿ ಒಟ್ಟಿಗೆ ನಟಿಸಿದ ಗುರು ಸಿನಿಮಾ ಬಿಡುಗಡೆಯಾಗಿ 14 ವರ್ಷ ಆದ ಸಂಭ್ರಮವನ್ನು ಐಶ್ವರ್ಯಾ ರೈ ಬಚ್ಚನ್ ಹಂಚಿಕೊಂಡಿದ್ದಾರೆ.

ಅಭಿಷೇಕ್ ಬಚ್ಚನ್ ಜತೆಗಿನ ‘ಗುರು’ ನೆನಪು ಹಂಚಿಕೊಂಡ ಐಶ್ವರ್ಯಾ ರೈ
ಐಶ್ವರ್ಯಾ ರೈ - ಅಭಿಷೇಕ್ ಬಚ್ಚನ್
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 13, 2021 | 10:10 PM

Share

ಮುಂಬೈ: 1994ರ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಸಾಮಾಜಿಕ ಜಾಲತಾಣಗಳಲ್ಲಿ ಅಷ್ಟೇನೂ ಸಕ್ರಿಯರಲ್ಲ. ಆದರೆ, ಆಗಾಗ ಚಿಕ್ಕಚಿಕ್ಕ ಕುತೂಹಲಕರ ವಿಷಯಗಳನ್ನು, ಚಿತ್ರಗಳನ್ನು ಹರಿಬಿಡುತ್ತ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ ಅಭಿಷೇಕ್ ಬಚ್ಚನ್ ಮಡದಿ. ಈಗ ಅವರು ಇನ್ಸ್​ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿರುವ ಚಿತ್ರಕ್ಕಂತೂ ತುಂಬಾ ಮಹತ್ವವಿದೆ. ಈ ಚಿತ್ರಗಳನ್ನು ನೋಡಿದ ಅಭಿಮಾನಿಗಳು ಬಹಳ ಖುಷಿಪಟ್ಟಿದ್ದಾರೆ.

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಒಟ್ಟು 8 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸ್ಟಾರ್ ಜೋಡಿ ಒಟ್ಟಿಗೆ ನಟಿಸಿದ ಗುರು ಸಿನಿಮಾ ಬಿಡುಗಡೆಯಾಗಿ 14 ವರ್ಷ ಆದ ಸಂಭ್ರಮವನ್ನು ಐಶ್ವರ್ಯಾ ರೈ ಬಚ್ಚನ್ ಹಂಚಿಕೊಂಡಿದ್ದಾರೆ.

ಗುರು ಸಿನಿಮಾ ಚಿತ್ರ ಮಂದಿರಗಳಿಗೆ ಅಪ್ಪಳಿಸಿದಾಗ ತಮ್ಮ ಸಹನಟ ಅಭಿಷೇಕ್ ಬಚ್ಚನ್ ಜತೆ ವಿಶ್ವ ಸುಂದರಿ ಚಿತ್ರ ಮಂದಿರವೊಂದಕ್ಕೆ ಆಗಮಿಸಿದ್ದರು. ಗುರು ನಿರ್ದೇಶಕ ಮಣಿ ರತ್ನಂ ಸಹ ಅವರಿಗೆ ಜತೆಯಾಗಿದ್ದರು. ಅಂದಿನ ಚಿತ್ರಗಳನ್ನು ಹಂಚಿಕೊಂಡಿರುವ ಐಶ್ವರ್ಯಾ ರೈ, ‘ಇಂದಿಗೆ 14 ವರ್ಷ..ಕೊನೆತನಕವೂ ಗುರು..’ ಎಂದು ಬರೆದುಕೊಂಡಿದ್ದಾರೆ. ಅಮಿತಾಬ್ ಬಚ್ಚನ್ ಸಹ ಗುರು ಸಿನಿಮಾಕ್ಕೆ 14 ವರ್ಷದ ಸಂಭ್ರಮ ಹಂಚಿಕೊಂಡಿದ್ದಾರೆ.

ಬಿಗ್ ಬಿ ಯಾವತ್ತಿಗೂ ಬ್ಯುಸಿ ಬೀ!

Published On - 10:10 pm, Wed, 13 January 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ