AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ. ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು. ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ […]

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ
ಆಯೇಷಾ ಬಾನು
| Edited By: |

Updated on:Jul 26, 2020 | 9:29 PM

Share

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ.

ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು.

ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ ಪ್ರಜೆ ಬಳಿಯಿದ್ದ 5 ಗ್ರಾಂ ಗಾಂಜಾ, ಆರೋಪಿ ಆನಂದ ಬಳಿ 600 ಗ್ರಾಂ ಗಾಂಜಾ, ಸೈಯದ್ ನಾಜೀಮ್ ಬಳಿ 1 ಕೆ.ಜಿ. ಗಾಂಜಾವನ್ನು ಬಾಣಸವಾಡಿ, ಹೆಣ್ಣೂರು, ಕೆ.ಜೆ.ಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 1:15 pm, Sun, 26 July 20

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್