AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ. ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು. ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ […]

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 9:29 PM

Share

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ.

ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು.

ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ ಪ್ರಜೆ ಬಳಿಯಿದ್ದ 5 ಗ್ರಾಂ ಗಾಂಜಾ, ಆರೋಪಿ ಆನಂದ ಬಳಿ 600 ಗ್ರಾಂ ಗಾಂಜಾ, ಸೈಯದ್ ನಾಜೀಮ್ ಬಳಿ 1 ಕೆ.ಜಿ. ಗಾಂಜಾವನ್ನು ಬಾಣಸವಾಡಿ, ಹೆಣ್ಣೂರು, ಕೆ.ಜೆ.ಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 1:15 pm, Sun, 26 July 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ