AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ. ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು. ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ […]

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ
Follow us
ಆಯೇಷಾ ಬಾನು
| Updated By:

Updated on:Jul 26, 2020 | 9:29 PM

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ.

ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು.

ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ ಪ್ರಜೆ ಬಳಿಯಿದ್ದ 5 ಗ್ರಾಂ ಗಾಂಜಾ, ಆರೋಪಿ ಆನಂದ ಬಳಿ 600 ಗ್ರಾಂ ಗಾಂಜಾ, ಸೈಯದ್ ನಾಜೀಮ್ ಬಳಿ 1 ಕೆ.ಜಿ. ಗಾಂಜಾವನ್ನು ಬಾಣಸವಾಡಿ, ಹೆಣ್ಣೂರು, ಕೆ.ಜೆ.ಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 1:15 pm, Sun, 26 July 20

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ