AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ. ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು. ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ […]

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 9:29 PM

Share

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ.

ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು.

ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ ಪ್ರಜೆ ಬಳಿಯಿದ್ದ 5 ಗ್ರಾಂ ಗಾಂಜಾ, ಆರೋಪಿ ಆನಂದ ಬಳಿ 600 ಗ್ರಾಂ ಗಾಂಜಾ, ಸೈಯದ್ ನಾಜೀಮ್ ಬಳಿ 1 ಕೆ.ಜಿ. ಗಾಂಜಾವನ್ನು ಬಾಣಸವಾಡಿ, ಹೆಣ್ಣೂರು, ಕೆ.ಜೆ.ಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 1:15 pm, Sun, 26 July 20

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ