AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ. ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು. ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ […]

ಲಾಕ್​ಡೌನ್​ನನ್ನೇ ಬಂಡವಾಳ‌ ಮಾಡಿಕೊಂಡು ಗಾಂಜಾ ಮಾರಟ ಮಾಡುತ್ತಿದ್ದ 15 ಜನರ ಬಂಧನ
ಆಯೇಷಾ ಬಾನು
| Edited By: |

Updated on:Jul 26, 2020 | 9:29 PM

Share

ಬೆಂಗಳೂರು: ಅಕ್ರಮ ಗಾಂಜಾ ಮಾರಟ ಮಾಡುತ್ತಿದ್ದ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಗಾಂಜ ಮಾರಟಗಾರರ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ಕಳೆದ 12 ಗಂಟೆಯಲ್ಲಿ ಓರ್ವ ನೈಜೀರಿಯನ್ ಪ್ರಜೆ ಸೇರಿ 15 ಜನರನ್ನು ಬಂಧಿಸಿದ್ದಾರೆ.

ಲಾಕ್​ಡೌನ್​ನನ್ನೆ ಬಂಡವಾಳ‌ ಮಾಡಿಕೊಂಡು ಆರೋಪಿಗಳು ಗಾಂಜ ವ್ಯಾಪರಕ್ಕೆ ಇಳಿದಿದ್ದರು. ಮನೆಯಲ್ಲಿ ಕೂತ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಫೋನ್ ಕಾಲ್ ಮೂಲಕ ಮನೆಯಲ್ಲಿರುವ ವಿಧ್ಯಾರ್ಥಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು.

ಸದ್ಯ 15 ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನೈಜಿರಿಯನ್ ಪ್ರಜೆ ಬಳಿಯಿದ್ದ 5 ಗ್ರಾಂ ಗಾಂಜಾ, ಆರೋಪಿ ಆನಂದ ಬಳಿ 600 ಗ್ರಾಂ ಗಾಂಜಾ, ಸೈಯದ್ ನಾಜೀಮ್ ಬಳಿ 1 ಕೆ.ಜಿ. ಗಾಂಜಾವನ್ನು ಬಾಣಸವಾಡಿ, ಹೆಣ್ಣೂರು, ಕೆ.ಜೆ.ಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 1:15 pm, Sun, 26 July 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್