AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ […]

‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 11:56 AM

Share

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ ಮಾಡುವುದಾಗಿ ತಿಳಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಶೀಘ್ರವಾಗಿ ಕಾಮಗಾರಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ವಿಜಯೋತ್ಸವ ಬೇಡ, ಹೋರಾಟಗಾರರ ಮೇಲಿನ ಕೇಸ್ ಬಗ್ಗೆ ಚರ್ಚೆ: ಕುಡಿಯುವ ನೀರಿಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬೇಕಾಗಿಲ್ಲ. ಈ ಸಂದರ್ಭದಲ್ಲಿ ವಿಜಯೋತ್ಸವ ಬೇಡ ಎಂದರು. ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿ ನಂತರ ಮಾತನಾಡುತ್ತೇನೆ. ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ಶೀಘ್ರ ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸುತ್ತೇನೆ. ಅಲ್ಲದೆ, ಜಲಸಂಪನ್ಮೂಲ ಇಲಾಖೆಗೆ ಸಿಎಂ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಎಂದು ಸಂತಸ ವ್ಯಕ್ತಪಡಿಸಿದರು.

Published On - 11:48 am, Fri, 28 February 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್