AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ […]

‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’
ಸಾಧು ಶ್ರೀನಾಥ್​
|

Updated on:Feb 28, 2020 | 11:56 AM

Share

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ ಮಾಡುವುದಾಗಿ ತಿಳಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಶೀಘ್ರವಾಗಿ ಕಾಮಗಾರಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ವಿಜಯೋತ್ಸವ ಬೇಡ, ಹೋರಾಟಗಾರರ ಮೇಲಿನ ಕೇಸ್ ಬಗ್ಗೆ ಚರ್ಚೆ: ಕುಡಿಯುವ ನೀರಿಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬೇಕಾಗಿಲ್ಲ. ಈ ಸಂದರ್ಭದಲ್ಲಿ ವಿಜಯೋತ್ಸವ ಬೇಡ ಎಂದರು. ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿ ನಂತರ ಮಾತನಾಡುತ್ತೇನೆ. ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ಶೀಘ್ರ ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸುತ್ತೇನೆ. ಅಲ್ಲದೆ, ಜಲಸಂಪನ್ಮೂಲ ಇಲಾಖೆಗೆ ಸಿಎಂ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಎಂದು ಸಂತಸ ವ್ಯಕ್ತಪಡಿಸಿದರು.

Published On - 11:48 am, Fri, 28 February 20

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ