AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ […]

‘ಅಧಿಸೂಚನೆ ಬಿದ್ದಾಗಿದೆ, ಆದ್ರೆ ಇನ್ನೂ 15 ದಿನ ಕೆಲ ವಿಷಯ ಬಹಿರಂಗಪಡಿಸಲಾರೆ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 11:56 AM

Share

ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸುಪ್ರೀಂಕೋರ್ಟ್​ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ ಮಾಡುವುದಾಗಿ ತಿಳಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಶೀಘ್ರವಾಗಿ ಕಾಮಗಾರಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ವಿಜಯೋತ್ಸವ ಬೇಡ, ಹೋರಾಟಗಾರರ ಮೇಲಿನ ಕೇಸ್ ಬಗ್ಗೆ ಚರ್ಚೆ: ಕುಡಿಯುವ ನೀರಿಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬೇಕಾಗಿಲ್ಲ. ಈ ಸಂದರ್ಭದಲ್ಲಿ ವಿಜಯೋತ್ಸವ ಬೇಡ ಎಂದರು. ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿ ನಂತರ ಮಾತನಾಡುತ್ತೇನೆ. ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ಶೀಘ್ರ ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸುತ್ತೇನೆ. ಅಲ್ಲದೆ, ಜಲಸಂಪನ್ಮೂಲ ಇಲಾಖೆಗೆ ಸಿಎಂ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಎಂದು ಸಂತಸ ವ್ಯಕ್ತಪಡಿಸಿದರು.

Published On - 11:48 am, Fri, 28 February 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು