ದಾವಣಗೆರೆ: ಈಜಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ..

ದಾವಣಗೆರೆ: ಈಜಲು ಹೋಗಿದ್ದ ವಿದ್ಯಾರ್ಥಿ ಕೊಳದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಸಮೀಪದ ಸಾಲಬಾಳುಹಳ್ಳಿಯಲ್ಲಿ ನಡೆದಿದೆ. ನವೀನ್ ಕುಮಾರ (15) ಮೃತ ದುರ್ದೈವಿ. ನ್ಯಾಮತಿ ಪಟ್ಟಣದ ನಿವಾಸಿ ಹಾಲೇಶಪ್ಪ ಅವರ ಪುತ್ರ ನವೀನ್ ಕುಮಾರ್ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಈಜಲು ಹೋಗಿ ನೀರು ಪಾಲಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಶವವನ್ನು ಹೊರಗೆ ತೆಗೆದಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ: ಈಜಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ..
ಸಾಧು ಶ್ರೀನಾಥ್​

Updated on: May 13, 2020 | 10:55 AM

ದಾವಣಗೆರೆ: ಈಜಲು ಹೋಗಿದ್ದ ವಿದ್ಯಾರ್ಥಿ ಕೊಳದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಸಮೀಪದ ಸಾಲಬಾಳುಹಳ್ಳಿಯಲ್ಲಿ ನಡೆದಿದೆ. ನವೀನ್ ಕುಮಾರ (15) ಮೃತ ದುರ್ದೈವಿ.

ನ್ಯಾಮತಿ ಪಟ್ಟಣದ ನಿವಾಸಿ ಹಾಲೇಶಪ್ಪ ಅವರ ಪುತ್ರ ನವೀನ್ ಕುಮಾರ್ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಈಜಲು ಹೋಗಿ ನೀರು ಪಾಲಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಶವವನ್ನು ಹೊರಗೆ ತೆಗೆದಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:32 am, Wed, 13 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us