AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔತಣ ಕೂಟದಲ್ಲಿ ಊಟ ಮಾಡಿದವರಿಗೆ ವಾಂತಿ, ಭೇದಿ: 150 ಮಂದಿ ಅಸ್ವಸ್ಥ

ಅಸ್ವಸ್ಥರಾದವರನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರಿಗೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಔತಣ ಕೂಟದಲ್ಲಿ ಊಟ ಮಾಡಿದವರಿಗೆ ವಾಂತಿ, ಭೇದಿ: 150 ಮಂದಿ ಅಸ್ವಸ್ಥ
ಅಂಗನವಾಡಿ ಕೇಂದ್ರದಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ
TV9 Web
| Edited By: |

Updated on:Apr 07, 2022 | 5:32 PM

Share

ರಾಮನಗರ: ಮದುವೆಯ ಸಂತಸದ ಕ್ಷಣಗಳು ಮುಗಿಯುವಷ್ಟರಲ್ಲಿ ಅವಘಡವೊಂದು ಸಂಭವಿಸಿದೆ. ಮದುವೆ ಮುಗಿಸಿ, ಬೀಗರ ಔತಣ ಕೂಟದಲ್ಲಿ ಭಾಗವಹಿಸಿದ್ದ 100ರಿಂದ 150 ಮಂದಿ ಅಸ್ವಸ್ಥರಾಗಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮೊಳೆದೊಡ್ಡಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.

ಕಳೆದ ಭಾನುವಾರ ಮುತ್ತುರಾಜು ಹಾಗೂ ರೋಹಿಣಿ ಜೋಡಿಯ ಮದುವೆಯಾಗಿತ್ತು. ನಿನ್ನೆ ಯುವತಿ ಮನೆಯವರಿಂದ ಬೀಗರ ಔತಣ ಕೂಡ ಆಯೋಜನೆ ಮಾಡಲಾಗಿತ್ತು. ಔತಣ ಕೂಟದಲ್ಲಿ ಸುಮಾರು 700 ರಿಂದ 800 ಜನ ಊಟ ಮಾಡಿದ್ದರು. ಅದರಲ್ಲಿ 100 ರಿಂದ 150 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಅಧಿಕಾರಿಗಳು

ಅಸ್ವಸ್ಥರಾದವರು ಅಂಗನವಾಡಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಅಸ್ವಸ್ಥರಾದವರನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರಿಗೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಲೇಜು ಕೊಠಡಿಯಲ್ಲೇ ವಿದ್ಯಾರ್ಥಿಗಳ ಮದುವೆ: ಬಾಲ್ಯ ವಿವಾಹ ಪ್ರಕರಣ ದಾಖಲು

Published On - 2:03 pm, Wed, 9 December 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ