AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ […]

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ
ದೇಗುಲ ತೆರವು ಕಾರ್ಯಾಚರಣೆ
ಸಾಧು ಶ್ರೀನಾಥ್​
|

Updated on:Jan 27, 2020 | 2:59 PM

Share

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ.

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

Published On - 2:12 pm, Mon, 27 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ