AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ […]

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ
ದೇಗುಲ ತೆರವು ಕಾರ್ಯಾಚರಣೆ
ಸಾಧು ಶ್ರೀನಾಥ್​
|

Updated on:Jan 27, 2020 | 2:59 PM

Share

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ.

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

Published On - 2:12 pm, Mon, 27 January 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್