AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ
ದೇಗುಲ ತೆರವು ಕಾರ್ಯಾಚರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 03, 2026 | 1:06 PM

Share

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ.

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

Published On - 2:12 pm, Mon, 27 January 20

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್