AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ
ದೇಗುಲ ತೆರವು ಕಾರ್ಯಾಚರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 03, 2026 | 1:06 PM

Share

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ.

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

Published On - 2:12 pm, Mon, 27 January 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!