AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ […]

‘ನಮ್ಮ ಮೆಟ್ರೋ’ಗಾಗಿ 150 ವರ್ಷ ಪುರಾತನ ಆಂಜನೇಯ ದೇಗುಲ ನೆಲಸಮ
ದೇಗುಲ ತೆರವು ಕಾರ್ಯಾಚರಣೆ
ಸಾಧು ಶ್ರೀನಾಥ್​
|

Updated on:Jan 27, 2020 | 2:59 PM

Share

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಅತ್ಯಂತ ಪುರಾತನವಾದ 150 ವರ್ಷ ಹಳೆಯ ಆಂಜನೇಯ ಸ್ವಾಮಿ ದೇವಸ್ಥಾನ ನೆಲಸಮವಾಗಿದೆ. ಗಾರೇಭಾವಿ ಪಾಳ್ಯ ಆಂಜನೇಯನ ಗುಡಿಯ ಮೇಲೆ ಜೆಸಿಬಿಗಳು ಘರ್ಜನೆ ಮಾಡಿವೆ. 2ನೇ ಹಂತದ ಆರ್.ವಿ ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಭಾರಿ ವಿರೋಧದ ನಡುವೆ ದೇವಸ್ಥಾನ ತೆರವು ಮಾಡಲಾಗುತ್ತಿದೆ.

ಆಂಜನೇಯ ದೇವಸ್ಥಾನ ಉಳಿಸಿಕೊಳ್ಳಲು ಸ್ಥಳೀಯರು ಪ್ರಯತ್ನ ಪಟ್ಟಿದ್ದರು. ಭಕ್ತರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದಕ್ಕೂ ಜಗ್ಗದೆ ನಮ್ಮ ಮೆಟ್ರೋ ಸಾಗಿದೆ. ಭಾರಿ ಪೊಲೀಸ್ ಭದ್ರತೆ ನಡುವೆ ದೇವಸ್ಥಾನ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಖುಷಿ ಕುಮಾರ್ ಸ್ವಾಮೀಜಿ, ಬಿಎಮ್​ಆರ್​ಸಿಎಲ್ ನಡೆಯನ್ನು ಖಂಡಿಸಿದ್ದಾರೆ.

Published On - 2:12 pm, Mon, 27 January 20

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ