AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲು

ಬೆಂಗಳೂರು: ಮೃತ ಕೊರೊನಾ ಸೋಂಕಿತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಅಲ್ಲಿಯೇ ಬಿಸಾಡಿ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣೆಗೆ ನಡೆದಿದೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ವಾರ್ನಿಂಕ್ ಕೊಟ್ಟಿದೆ. ಈ ಬಗ್ಗೆ ಟಿವಿ9ಗೆ ಆರೋಗ್ಯ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಯಾಕೆ ಈ ರೀತಿ ಗೊಂದಲ ಮಾಡ್ಕೋತಿದಾರೆ ತಿಳಿಯುತ್ತಿಲ್ಲ. ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ನೀಡ್ತೇವೆ. ಕೊರೊನಾ ಸೋಂಕಿತರ […]

ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲು
ಆಯೇಷಾ ಬಾನು
|

Updated on: Jul 01, 2020 | 10:56 AM

Share

ಬೆಂಗಳೂರು: ಮೃತ ಕೊರೊನಾ ಸೋಂಕಿತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಅಲ್ಲಿಯೇ ಬಿಸಾಡಿ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣೆಗೆ ನಡೆದಿದೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ವಾರ್ನಿಂಕ್ ಕೊಟ್ಟಿದೆ. ಈ ಬಗ್ಗೆ ಟಿವಿ9ಗೆ ಆರೋಗ್ಯ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಯಾಕೆ ಈ ರೀತಿ ಗೊಂದಲ ಮಾಡ್ಕೋತಿದಾರೆ ತಿಳಿಯುತ್ತಿಲ್ಲ. ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ನೀಡ್ತೇವೆ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲಿಡುತ್ತೇವೆ. ಬಿಬಿಎಂಪಿ ಕಮೀಷನರ್ ಪ್ರಸ್ತಾವನೆಗೆ ಇಂದೇ ಅನುಮೋದನೆ ಎಂದು ಶ್ರೀರಾಮುಲು ಹೇಳಿದ್ರು.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ