AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲು

ಬೆಂಗಳೂರು: ಮೃತ ಕೊರೊನಾ ಸೋಂಕಿತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಅಲ್ಲಿಯೇ ಬಿಸಾಡಿ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣೆಗೆ ನಡೆದಿದೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ವಾರ್ನಿಂಕ್ ಕೊಟ್ಟಿದೆ. ಈ ಬಗ್ಗೆ ಟಿವಿ9ಗೆ ಆರೋಗ್ಯ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಯಾಕೆ ಈ ರೀತಿ ಗೊಂದಲ ಮಾಡ್ಕೋತಿದಾರೆ ತಿಳಿಯುತ್ತಿಲ್ಲ. ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ನೀಡ್ತೇವೆ. ಕೊರೊನಾ ಸೋಂಕಿತರ […]

ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲು
ಆಯೇಷಾ ಬಾನು
|

Updated on: Jul 01, 2020 | 10:56 AM

Share

ಬೆಂಗಳೂರು: ಮೃತ ಕೊರೊನಾ ಸೋಂಕಿತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಅಲ್ಲಿಯೇ ಬಿಸಾಡಿ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣೆಗೆ ನಡೆದಿದೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ವಾರ್ನಿಂಕ್ ಕೊಟ್ಟಿದೆ. ಈ ಬಗ್ಗೆ ಟಿವಿ9ಗೆ ಆರೋಗ್ಯ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಯಾಕೆ ಈ ರೀತಿ ಗೊಂದಲ ಮಾಡ್ಕೋತಿದಾರೆ ತಿಳಿಯುತ್ತಿಲ್ಲ. ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ನೀಡ್ತೇವೆ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲಿಡುತ್ತೇವೆ. ಬಿಬಿಎಂಪಿ ಕಮೀಷನರ್ ಪ್ರಸ್ತಾವನೆಗೆ ಇಂದೇ ಅನುಮೋದನೆ ಎಂದು ಶ್ರೀರಾಮುಲು ಹೇಳಿದ್ರು.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?