ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲು

ಬೆಂಗಳೂರು: ಮೃತ ಕೊರೊನಾ ಸೋಂಕಿತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಅಲ್ಲಿಯೇ ಬಿಸಾಡಿ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣೆಗೆ ನಡೆದಿದೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ವಾರ್ನಿಂಕ್ ಕೊಟ್ಟಿದೆ. ಈ ಬಗ್ಗೆ ಟಿವಿ9ಗೆ ಆರೋಗ್ಯ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಯಾಕೆ ಈ ರೀತಿ ಗೊಂದಲ ಮಾಡ್ಕೋತಿದಾರೆ ತಿಳಿಯುತ್ತಿಲ್ಲ. ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ನೀಡ್ತೇವೆ. ಕೊರೊನಾ ಸೋಂಕಿತರ […]

ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲು
ಆಯೇಷಾ ಬಾನು

Updated on: Jul 01, 2020 | 10:56 AM

ಬೆಂಗಳೂರು: ಮೃತ ಕೊರೊನಾ ಸೋಂಕಿತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಅಲ್ಲಿಯೇ ಬಿಸಾಡಿ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣೆಗೆ ನಡೆದಿದೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ವಾರ್ನಿಂಕ್ ಕೊಟ್ಟಿದೆ. ಈ ಬಗ್ಗೆ ಟಿವಿ9ಗೆ ಆರೋಗ್ಯ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಯಾಕೆ ಈ ರೀತಿ ಗೊಂದಲ ಮಾಡ್ಕೋತಿದಾರೆ ತಿಳಿಯುತ್ತಿಲ್ಲ. ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ನೀಡ್ತೇವೆ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ 2 ಎಕರೆ ಜಾಗ ಮೀಸಲಿಡುತ್ತೇವೆ. ಬಿಬಿಎಂಪಿ ಕಮೀಷನರ್ ಪ್ರಸ್ತಾವನೆಗೆ ಇಂದೇ ಅನುಮೋದನೆ ಎಂದು ಶ್ರೀರಾಮುಲು ಹೇಳಿದ್ರು.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us