AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೃತ್ಯುಕೇಕೆ ಹಾಕುತ್ತಿದೆ. ನಿನ್ನೆ ಮೂವರನ್ನ ಬಲಿ ಪಡೆದು ಅಟ್ಟಹಾಸ ಮೆರೆದಿದೆ. ಆದ್ರೆ ಮೃತಪಟ್ಟ ಮೂವರು ಕೂಡಾ ಬೆಂಗಳೂರಿನವರೇ ಅನ್ನೋದೆ ಭಯಾನಕ ವಿಷ್ಯ. ಆದ್ರೀಗ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಶಂಕಿತ ವ್ಯಕ್ತಿ ಬಲಿಯಾಗಿದ್ದಾರೆ. ಕಳೆದ 10 ದಿನಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚಾಮರಾಜಪೇಟೆಯ ಸುಮಾರು 57 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಕೋನೇನ ಅಗ್ರಹಾರ ಮಾರುಕಟ್ಟೆಯಲ್ಲಿ ಈತ ಕೆಲಸ ಮಾಡುತ್ತಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತನ ಗಂಟಲು ದ್ರವ ಪಡೆದು […]

ಮಹಾಮಾರಿ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿ?
ಸಾಧು ಶ್ರೀನಾಥ್​
| Edited By: |

Updated on: Jun 09, 2020 | 7:23 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೃತ್ಯುಕೇಕೆ ಹಾಕುತ್ತಿದೆ. ನಿನ್ನೆ ಮೂವರನ್ನ ಬಲಿ ಪಡೆದು ಅಟ್ಟಹಾಸ ಮೆರೆದಿದೆ. ಆದ್ರೆ ಮೃತಪಟ್ಟ ಮೂವರು ಕೂಡಾ ಬೆಂಗಳೂರಿನವರೇ ಅನ್ನೋದೆ ಭಯಾನಕ ವಿಷ್ಯ. ಆದ್ರೀಗ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಶಂಕಿತ ವ್ಯಕ್ತಿ ಬಲಿಯಾಗಿದ್ದಾರೆ.

ಕಳೆದ 10 ದಿನಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚಾಮರಾಜಪೇಟೆಯ ಸುಮಾರು 57 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಕೋನೇನ ಅಗ್ರಹಾರ ಮಾರುಕಟ್ಟೆಯಲ್ಲಿ ಈತ ಕೆಲಸ ಮಾಡುತ್ತಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತನ ಗಂಟಲು ದ್ರವ ಪಡೆದು ಕೊವಿಡ್ ಟೆಸ್ಟ್‌ಗೆ ವೈದ್ಯರು ರವಾನಿಸಿದ್ದಾರೆ.

ಇನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮತ್ತೊಬ್ಬ ಕೊರೊನಾ ಶಂಕಿತ ಸಾವು ಸಾವಿಗೀಡಾಗಿದ್ದಾರೆ. ಡಯಾಲಿಸಿಸ್​ನಿಂದ ಬಳಲುತ್ತಿದ್ದ 65 ವರ್ಷದ ವೃದ್ಧ ರಾಜೀವ್‌ಗಾಂಧಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಆಗಿದ್ರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?